AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಠಾಣೆ ಮೇಲೆ ಕೊರೊನಾ ಅಟ್ಯಾಕ್‌, 70 ಪೊಲೀಸರು ಹೋಂ ಕ್ವಾರಂಟೈನ್‌

ಬೆಂಗಳೂರು: ಕೊರೊನಾ ತನ್ನ ಕಬಂಧ ಬಾಹುಗಳನ್ನ ಎಲ್ಲೆಡೆ ಚಾಚುತ್ತಿದೆ. ಸಿಕ್ಕಲ್ಲಿ ನುಗ್ಗುತ್ತಿದೆ. ಈಗ ಬೆಂಗಳೂರಿನ ರಾಜಾಜಿನಗರ ಟ್ರಾಫಿಕ್‌ ಪೊಲೀಸ್‌ ಠಾಣೆಗೂ ನುಗ್ಗಿದೆ. ಪರಿಣಾಮ 54 ವರ್ಷದ ಹೆಡ್‌ ಕಾನ್‌ಸ್ಟೇಬಲ್‌ಗೆ ಕೊರೊನಾ ಸೋಂಕು ತಗುಲಿದೆ. ಹೆಡ್‌ ಕಾನ್‌ಸ್ಟೇಬರ್‌ಗೆ ಸೋಂಕು ತಗುಲಿರೋದು ಕನ್‌ಫರ್ಮ್‌ ಆಗುತ್ತಿದ್ದಂತೆ ರಾಜಾಜಿನಗರ ಸಂಚಾರ ಪೊಲೀಸ್‌ ಠಾಣೆಯನ್ನ ಸೀಲ್‌ಡೌನ್‌ ಮಾಡಲಾಗಿದೆ. ಹಾಗೇನೆ 70 ಜನ ಪೊಲೀಸ್‌ ಸಿಬ್ಬಂದಿಯನ್ನ ಹೋಮ್‌ ಕ್ವಾರಂಟೈನ್‌ ಮಾಡಲಾಗಿದೆ.

ಟ್ರಾಫಿಕ್ ಠಾಣೆ ಮೇಲೆ ಕೊರೊನಾ ಅಟ್ಯಾಕ್‌, 70 ಪೊಲೀಸರು ಹೋಂ ಕ್ವಾರಂಟೈನ್‌
Guru
Guru| Edited By: ಸಾಧು ಶ್ರೀನಾಥ್​|

Updated on:Jul 05, 2020 | 5:45 PM

Share

ಬೆಂಗಳೂರು: ಕೊರೊನಾ ತನ್ನ ಕಬಂಧ ಬಾಹುಗಳನ್ನ ಎಲ್ಲೆಡೆ ಚಾಚುತ್ತಿದೆ. ಸಿಕ್ಕಲ್ಲಿ ನುಗ್ಗುತ್ತಿದೆ. ಈಗ ಬೆಂಗಳೂರಿನ ರಾಜಾಜಿನಗರ ಟ್ರಾಫಿಕ್‌ ಪೊಲೀಸ್‌ ಠಾಣೆಗೂ ನುಗ್ಗಿದೆ. ಪರಿಣಾಮ 54 ವರ್ಷದ ಹೆಡ್‌ ಕಾನ್‌ಸ್ಟೇಬಲ್‌ಗೆ ಕೊರೊನಾ ಸೋಂಕು ತಗುಲಿದೆ. ಹೆಡ್‌ ಕಾನ್‌ಸ್ಟೇಬರ್‌ಗೆ ಸೋಂಕು ತಗುಲಿರೋದು ಕನ್‌ಫರ್ಮ್‌ ಆಗುತ್ತಿದ್ದಂತೆ ರಾಜಾಜಿನಗರ ಸಂಚಾರ ಪೊಲೀಸ್‌ ಠಾಣೆಯನ್ನ ಸೀಲ್‌ಡೌನ್‌ ಮಾಡಲಾಗಿದೆ. ಹಾಗೇನೆ 70 ಜನ ಪೊಲೀಸ್‌ ಸಿಬ್ಬಂದಿಯನ್ನ ಹೋಮ್‌ ಕ್ವಾರಂಟೈನ್‌ ಮಾಡಲಾಗಿದೆ.

Published On - 4:30 pm, Sun, 5 July 20

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು