AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smart City ಧಾವಂತದಲ್ಲಿ.. ನಾಳೆಯಿಂದ ಬೆಂಗಳೂರಿಗೆ ಕಾಡಲಿದೆ ಹೆವಿ ಟ್ರಾಫಿಕ್ ಜಾಮ್

ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರಿನ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ರಸ್ತೆ ಕಾಮಗಾರಿ ಶುರುವಾಗಿದೆ. ಜೊತೆಗೆ ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ತೆರವಾಗಲಿದ್ದು, ಇದರಿಂದ ಈ ಎಲ್ಲಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ. ಬೆಂಗಳೂರಿನ ಪ್ರಮುಖ ರಸ್ತೆಗಳಾದ ರೇಸ್ ಕೋರ್ಸ್ ರೋಡ್, ಪ್ಯಾಲೇಸ್ ರೋಡ್, ರಿಚ್ಮಂಡ್ ರೋಡ್, ಮಲ್ಲೇಶ್ವರಂ, ಬಸವನಗುಡಿ, ಹೊಸಕೆರೆಹಳ್ಳಿ, ನಂದಿನಿ ಲೇಔಟ್, ಹೀಗೆ ನಗರದ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಶುರುವಾಗಿದೆ. ಈ ಎಲ್ಲಾ ರಸ್ತೆಗಳಲ್ಲಿ […]

Smart City ಧಾವಂತದಲ್ಲಿ.. ನಾಳೆಯಿಂದ ಬೆಂಗಳೂರಿಗೆ ಕಾಡಲಿದೆ ಹೆವಿ ಟ್ರಾಫಿಕ್ ಜಾಮ್
ಸಾಧು ಶ್ರೀನಾಥ್​
| Edited By: |

Updated on:Jul 22, 2020 | 5:21 PM

Share

ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರಿನ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ರಸ್ತೆ ಕಾಮಗಾರಿ ಶುರುವಾಗಿದೆ. ಜೊತೆಗೆ ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ತೆರವಾಗಲಿದ್ದು, ಇದರಿಂದ ಈ ಎಲ್ಲಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ.

ಬೆಂಗಳೂರಿನ ಪ್ರಮುಖ ರಸ್ತೆಗಳಾದ ರೇಸ್ ಕೋರ್ಸ್ ರೋಡ್, ಪ್ಯಾಲೇಸ್ ರೋಡ್, ರಿಚ್ಮಂಡ್ ರೋಡ್, ಮಲ್ಲೇಶ್ವರಂ, ಬಸವನಗುಡಿ, ಹೊಸಕೆರೆಹಳ್ಳಿ, ನಂದಿನಿ ಲೇಔಟ್, ಹೀಗೆ ನಗರದ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಶುರುವಾಗಿದೆ.

ಈ ಎಲ್ಲಾ ರಸ್ತೆಗಳಲ್ಲಿ ಏಕಮುಖ ಮಾರ್ಗ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಹೀಗಾಗಿ ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ತೆರವಾಗುವುದರಿಂದ ವಾಹನಗಳ ಓಡಾಟಕ್ಕೆ ನಿರ್ಬಂಧ ಇರುವುದಿಲ್ಲ. ಇದರಿಂದ ಬೆಂಗಳೂರಿನಲ್ಲಿ ನಾಳೆಯಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗಲಿದೆ.

Published On - 5:22 pm, Tue, 21 July 20

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್