AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smart City ಧಾವಂತದಲ್ಲಿ.. ನಾಳೆಯಿಂದ ಬೆಂಗಳೂರಿಗೆ ಕಾಡಲಿದೆ ಹೆವಿ ಟ್ರಾಫಿಕ್ ಜಾಮ್

ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರಿನ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ರಸ್ತೆ ಕಾಮಗಾರಿ ಶುರುವಾಗಿದೆ. ಜೊತೆಗೆ ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ತೆರವಾಗಲಿದ್ದು, ಇದರಿಂದ ಈ ಎಲ್ಲಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ. ಬೆಂಗಳೂರಿನ ಪ್ರಮುಖ ರಸ್ತೆಗಳಾದ ರೇಸ್ ಕೋರ್ಸ್ ರೋಡ್, ಪ್ಯಾಲೇಸ್ ರೋಡ್, ರಿಚ್ಮಂಡ್ ರೋಡ್, ಮಲ್ಲೇಶ್ವರಂ, ಬಸವನಗುಡಿ, ಹೊಸಕೆರೆಹಳ್ಳಿ, ನಂದಿನಿ ಲೇಔಟ್, ಹೀಗೆ ನಗರದ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಶುರುವಾಗಿದೆ. ಈ ಎಲ್ಲಾ ರಸ್ತೆಗಳಲ್ಲಿ […]

Smart City ಧಾವಂತದಲ್ಲಿ.. ನಾಳೆಯಿಂದ ಬೆಂಗಳೂರಿಗೆ ಕಾಡಲಿದೆ ಹೆವಿ ಟ್ರಾಫಿಕ್ ಜಾಮ್
ಸಾಧು ಶ್ರೀನಾಥ್​
| Edited By: |

Updated on:Jul 22, 2020 | 5:21 PM

Share

ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರಿನ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ರಸ್ತೆ ಕಾಮಗಾರಿ ಶುರುವಾಗಿದೆ. ಜೊತೆಗೆ ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ತೆರವಾಗಲಿದ್ದು, ಇದರಿಂದ ಈ ಎಲ್ಲಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ.

ಬೆಂಗಳೂರಿನ ಪ್ರಮುಖ ರಸ್ತೆಗಳಾದ ರೇಸ್ ಕೋರ್ಸ್ ರೋಡ್, ಪ್ಯಾಲೇಸ್ ರೋಡ್, ರಿಚ್ಮಂಡ್ ರೋಡ್, ಮಲ್ಲೇಶ್ವರಂ, ಬಸವನಗುಡಿ, ಹೊಸಕೆರೆಹಳ್ಳಿ, ನಂದಿನಿ ಲೇಔಟ್, ಹೀಗೆ ನಗರದ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಶುರುವಾಗಿದೆ.

ಈ ಎಲ್ಲಾ ರಸ್ತೆಗಳಲ್ಲಿ ಏಕಮುಖ ಮಾರ್ಗ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಹೀಗಾಗಿ ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ತೆರವಾಗುವುದರಿಂದ ವಾಹನಗಳ ಓಡಾಟಕ್ಕೆ ನಿರ್ಬಂಧ ಇರುವುದಿಲ್ಲ. ಇದರಿಂದ ಬೆಂಗಳೂರಿನಲ್ಲಿ ನಾಳೆಯಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗಲಿದೆ.

Published On - 5:22 pm, Tue, 21 July 20

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು