AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smart City ಧಾವಂತದಲ್ಲಿ.. ನಾಳೆಯಿಂದ ಬೆಂಗಳೂರಿಗೆ ಕಾಡಲಿದೆ ಹೆವಿ ಟ್ರಾಫಿಕ್ ಜಾಮ್

ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರಿನ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ರಸ್ತೆ ಕಾಮಗಾರಿ ಶುರುವಾಗಿದೆ. ಜೊತೆಗೆ ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ತೆರವಾಗಲಿದ್ದು, ಇದರಿಂದ ಈ ಎಲ್ಲಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ. ಬೆಂಗಳೂರಿನ ಪ್ರಮುಖ ರಸ್ತೆಗಳಾದ ರೇಸ್ ಕೋರ್ಸ್ ರೋಡ್, ಪ್ಯಾಲೇಸ್ ರೋಡ್, ರಿಚ್ಮಂಡ್ ರೋಡ್, ಮಲ್ಲೇಶ್ವರಂ, ಬಸವನಗುಡಿ, ಹೊಸಕೆರೆಹಳ್ಳಿ, ನಂದಿನಿ ಲೇಔಟ್, ಹೀಗೆ ನಗರದ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಶುರುವಾಗಿದೆ. ಈ ಎಲ್ಲಾ ರಸ್ತೆಗಳಲ್ಲಿ […]

Smart City ಧಾವಂತದಲ್ಲಿ.. ನಾಳೆಯಿಂದ ಬೆಂಗಳೂರಿಗೆ ಕಾಡಲಿದೆ ಹೆವಿ ಟ್ರಾಫಿಕ್ ಜಾಮ್
ಸಾಧು ಶ್ರೀನಾಥ್​
| Edited By: |

Updated on:Jul 22, 2020 | 5:21 PM

Share

ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರಿನ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ರಸ್ತೆ ಕಾಮಗಾರಿ ಶುರುವಾಗಿದೆ. ಜೊತೆಗೆ ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ತೆರವಾಗಲಿದ್ದು, ಇದರಿಂದ ಈ ಎಲ್ಲಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ.

ಬೆಂಗಳೂರಿನ ಪ್ರಮುಖ ರಸ್ತೆಗಳಾದ ರೇಸ್ ಕೋರ್ಸ್ ರೋಡ್, ಪ್ಯಾಲೇಸ್ ರೋಡ್, ರಿಚ್ಮಂಡ್ ರೋಡ್, ಮಲ್ಲೇಶ್ವರಂ, ಬಸವನಗುಡಿ, ಹೊಸಕೆರೆಹಳ್ಳಿ, ನಂದಿನಿ ಲೇಔಟ್, ಹೀಗೆ ನಗರದ 40ಕ್ಕೂ ಹೆಚ್ಚು ಪ್ರಮುಖ ರಸ್ತೆಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಶುರುವಾಗಿದೆ.

ಈ ಎಲ್ಲಾ ರಸ್ತೆಗಳಲ್ಲಿ ಏಕಮುಖ ಮಾರ್ಗ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಹೀಗಾಗಿ ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್ ಡೌನ್ ತೆರವಾಗುವುದರಿಂದ ವಾಹನಗಳ ಓಡಾಟಕ್ಕೆ ನಿರ್ಬಂಧ ಇರುವುದಿಲ್ಲ. ಇದರಿಂದ ಬೆಂಗಳೂರಿನಲ್ಲಿ ನಾಳೆಯಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗಲಿದೆ.

Published On - 5:22 pm, Tue, 21 July 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್