AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪ್ರಮುಖ ರೋಡ್​ಗಳಲ್ಲಿ ಸಂಚಾರ ನಿಷೇಧ, ಟ್ರಾಫಿಕ್ ಜಾಮ್​ನಿಂದ ಹೈರಾಣಾದ ಜನತೆ

ನಗರದ ಅನಿಲ್ ಕುಂಬ್ಳೆ ರಸ್ತೆ, ಎಂ.ಜಿ.ರೋಡ್​​, ರೆಸಿಡೆನ್ಸಿ ರೋಡ್ ಸೇರಿದಂತೆ ಎಂ.ಜಿ.ರಸ್ತೆ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲೂ ಟ್ರಾಫಿಕ್ ಜಾಮ್ ಶುರುವಾಗಿದೆ. ಹೀಗಾಗಿ ಬೇಗ ಮನೆಗೆ ಸೇರುವ ತವಕದಲ್ಲಿದ್ದ ಸಾರ್ವಜನಿಕರು ಟ್ರಾಫಿಕ್​ನಲ್ಲಿ ನಿಂತು ಹೈರಾಣಾಗಿದ್ದಾರೆ.

ಬೆಂಗಳೂರಿನ ಪ್ರಮುಖ ರೋಡ್​ಗಳಲ್ಲಿ ಸಂಚಾರ ನಿಷೇಧ, ಟ್ರಾಫಿಕ್ ಜಾಮ್​ನಿಂದ ಹೈರಾಣಾದ ಜನತೆ
ಸಾಂದರ್ಭೀಕ ಚಿತ್ರ
ಪೃಥ್ವಿಶಂಕರ
|

Updated on:Dec 31, 2020 | 8:57 PM

Share

ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್​ ಬಿದ್ದಿದ್ದು, ಸಾರ್ವಜನಿಕರು ಗುಂಪು ಸೇರದಂತೆ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ ನಗರದ ಪ್ರಮುಖ ರೋಡ್​ಗಳಲ್ಲಿ ಸಂಚಾರಕ್ಕೆ ನಿಷೇಧ ಹೇರಿರುವುದರಿಂದ ನಗರದ ಹಲವೆಡೆ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ.

ನಗರದ ಅನಿಲ್ ಕುಂಬ್ಳೆ ರಸ್ತೆ, ಎಂಜಿ ರೋಡ್​​, ರೆಸಿಡೆನ್ಸಿ ರೋಡ್ ಸೇರಿದಂತೆ ಎಂಜಿ ರಸ್ತೆ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲೂ ಟ್ರಾಫಿಕ್ ಜಾಮ್ ಶುರುವಾಗಿದೆ. ಹೀಗಾಗಿ ಬೇಗ ಮನೆಗೆ ಸೇರುವ ತವಕದಲ್ಲಿದ್ದ ಸಾರ್ವಜನಿಕರು ಟ್ರಾಫಿಕ್​ನಲ್ಲಿ ನಿಂತು ಹೈರಾಣಾಗಿದ್ದಾರೆ.

ಡಿಸೆಂಬರ್ 31ರ ರಾತ್ರಿ ಬೆಂಗಳೂರಲ್ಲಿ ನಿಷೇಧಾಜ್ಞೆ: ಪೊಲೀಸ್​ ಆಯುಕ್ತ ಕಮಲ್​ ಪಂತ್

Published On - 8:53 pm, Thu, 31 December 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ