AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪ್ರಮುಖ ರೋಡ್​ಗಳಲ್ಲಿ ಸಂಚಾರ ನಿಷೇಧ, ಟ್ರಾಫಿಕ್ ಜಾಮ್​ನಿಂದ ಹೈರಾಣಾದ ಜನತೆ

ನಗರದ ಅನಿಲ್ ಕುಂಬ್ಳೆ ರಸ್ತೆ, ಎಂ.ಜಿ.ರೋಡ್​​, ರೆಸಿಡೆನ್ಸಿ ರೋಡ್ ಸೇರಿದಂತೆ ಎಂ.ಜಿ.ರಸ್ತೆ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲೂ ಟ್ರಾಫಿಕ್ ಜಾಮ್ ಶುರುವಾಗಿದೆ. ಹೀಗಾಗಿ ಬೇಗ ಮನೆಗೆ ಸೇರುವ ತವಕದಲ್ಲಿದ್ದ ಸಾರ್ವಜನಿಕರು ಟ್ರಾಫಿಕ್​ನಲ್ಲಿ ನಿಂತು ಹೈರಾಣಾಗಿದ್ದಾರೆ.

ಬೆಂಗಳೂರಿನ ಪ್ರಮುಖ ರೋಡ್​ಗಳಲ್ಲಿ ಸಂಚಾರ ನಿಷೇಧ, ಟ್ರಾಫಿಕ್ ಜಾಮ್​ನಿಂದ ಹೈರಾಣಾದ ಜನತೆ
ಸಾಂದರ್ಭೀಕ ಚಿತ್ರ
ಪೃಥ್ವಿಶಂಕರ
|

Updated on:Dec 31, 2020 | 8:57 PM

Share

ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್​ ಬಿದ್ದಿದ್ದು, ಸಾರ್ವಜನಿಕರು ಗುಂಪು ಸೇರದಂತೆ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ ನಗರದ ಪ್ರಮುಖ ರೋಡ್​ಗಳಲ್ಲಿ ಸಂಚಾರಕ್ಕೆ ನಿಷೇಧ ಹೇರಿರುವುದರಿಂದ ನಗರದ ಹಲವೆಡೆ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ.

ನಗರದ ಅನಿಲ್ ಕುಂಬ್ಳೆ ರಸ್ತೆ, ಎಂಜಿ ರೋಡ್​​, ರೆಸಿಡೆನ್ಸಿ ರೋಡ್ ಸೇರಿದಂತೆ ಎಂಜಿ ರಸ್ತೆ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲೂ ಟ್ರಾಫಿಕ್ ಜಾಮ್ ಶುರುವಾಗಿದೆ. ಹೀಗಾಗಿ ಬೇಗ ಮನೆಗೆ ಸೇರುವ ತವಕದಲ್ಲಿದ್ದ ಸಾರ್ವಜನಿಕರು ಟ್ರಾಫಿಕ್​ನಲ್ಲಿ ನಿಂತು ಹೈರಾಣಾಗಿದ್ದಾರೆ.

ಡಿಸೆಂಬರ್ 31ರ ರಾತ್ರಿ ಬೆಂಗಳೂರಲ್ಲಿ ನಿಷೇಧಾಜ್ಞೆ: ಪೊಲೀಸ್​ ಆಯುಕ್ತ ಕಮಲ್​ ಪಂತ್

Published On - 8:53 pm, Thu, 31 December 20

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ