AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪ್ರಮುಖ ರೋಡ್​ಗಳಲ್ಲಿ ಸಂಚಾರ ನಿಷೇಧ, ಟ್ರಾಫಿಕ್ ಜಾಮ್​ನಿಂದ ಹೈರಾಣಾದ ಜನತೆ

ನಗರದ ಅನಿಲ್ ಕುಂಬ್ಳೆ ರಸ್ತೆ, ಎಂ.ಜಿ.ರೋಡ್​​, ರೆಸಿಡೆನ್ಸಿ ರೋಡ್ ಸೇರಿದಂತೆ ಎಂ.ಜಿ.ರಸ್ತೆ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲೂ ಟ್ರಾಫಿಕ್ ಜಾಮ್ ಶುರುವಾಗಿದೆ. ಹೀಗಾಗಿ ಬೇಗ ಮನೆಗೆ ಸೇರುವ ತವಕದಲ್ಲಿದ್ದ ಸಾರ್ವಜನಿಕರು ಟ್ರಾಫಿಕ್​ನಲ್ಲಿ ನಿಂತು ಹೈರಾಣಾಗಿದ್ದಾರೆ.

ಬೆಂಗಳೂರಿನ ಪ್ರಮುಖ ರೋಡ್​ಗಳಲ್ಲಿ ಸಂಚಾರ ನಿಷೇಧ, ಟ್ರಾಫಿಕ್ ಜಾಮ್​ನಿಂದ ಹೈರಾಣಾದ ಜನತೆ
ಸಾಂದರ್ಭೀಕ ಚಿತ್ರ
ಪೃಥ್ವಿಶಂಕರ
|

Updated on:Dec 31, 2020 | 8:57 PM

Share

ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್​ ಬಿದ್ದಿದ್ದು, ಸಾರ್ವಜನಿಕರು ಗುಂಪು ಸೇರದಂತೆ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ ನಗರದ ಪ್ರಮುಖ ರೋಡ್​ಗಳಲ್ಲಿ ಸಂಚಾರಕ್ಕೆ ನಿಷೇಧ ಹೇರಿರುವುದರಿಂದ ನಗರದ ಹಲವೆಡೆ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ.

ನಗರದ ಅನಿಲ್ ಕುಂಬ್ಳೆ ರಸ್ತೆ, ಎಂಜಿ ರೋಡ್​​, ರೆಸಿಡೆನ್ಸಿ ರೋಡ್ ಸೇರಿದಂತೆ ಎಂಜಿ ರಸ್ತೆ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲೂ ಟ್ರಾಫಿಕ್ ಜಾಮ್ ಶುರುವಾಗಿದೆ. ಹೀಗಾಗಿ ಬೇಗ ಮನೆಗೆ ಸೇರುವ ತವಕದಲ್ಲಿದ್ದ ಸಾರ್ವಜನಿಕರು ಟ್ರಾಫಿಕ್​ನಲ್ಲಿ ನಿಂತು ಹೈರಾಣಾಗಿದ್ದಾರೆ.

ಡಿಸೆಂಬರ್ 31ರ ರಾತ್ರಿ ಬೆಂಗಳೂರಲ್ಲಿ ನಿಷೇಧಾಜ್ಞೆ: ಪೊಲೀಸ್​ ಆಯುಕ್ತ ಕಮಲ್​ ಪಂತ್

Published On - 8:53 pm, Thu, 31 December 20

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ