AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪ್ರಮುಖ ರೋಡ್​ಗಳಲ್ಲಿ ಸಂಚಾರ ನಿಷೇಧ, ಟ್ರಾಫಿಕ್ ಜಾಮ್​ನಿಂದ ಹೈರಾಣಾದ ಜನತೆ

ನಗರದ ಅನಿಲ್ ಕುಂಬ್ಳೆ ರಸ್ತೆ, ಎಂ.ಜಿ.ರೋಡ್​​, ರೆಸಿಡೆನ್ಸಿ ರೋಡ್ ಸೇರಿದಂತೆ ಎಂ.ಜಿ.ರಸ್ತೆ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲೂ ಟ್ರಾಫಿಕ್ ಜಾಮ್ ಶುರುವಾಗಿದೆ. ಹೀಗಾಗಿ ಬೇಗ ಮನೆಗೆ ಸೇರುವ ತವಕದಲ್ಲಿದ್ದ ಸಾರ್ವಜನಿಕರು ಟ್ರಾಫಿಕ್​ನಲ್ಲಿ ನಿಂತು ಹೈರಾಣಾಗಿದ್ದಾರೆ.

ಬೆಂಗಳೂರಿನ ಪ್ರಮುಖ ರೋಡ್​ಗಳಲ್ಲಿ ಸಂಚಾರ ನಿಷೇಧ, ಟ್ರಾಫಿಕ್ ಜಾಮ್​ನಿಂದ ಹೈರಾಣಾದ ಜನತೆ
ಸಾಂದರ್ಭೀಕ ಚಿತ್ರ
ಪೃಥ್ವಿಶಂಕರ
|

Updated on:Dec 31, 2020 | 8:57 PM

Share

ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್​ ಬಿದ್ದಿದ್ದು, ಸಾರ್ವಜನಿಕರು ಗುಂಪು ಸೇರದಂತೆ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ ನಗರದ ಪ್ರಮುಖ ರೋಡ್​ಗಳಲ್ಲಿ ಸಂಚಾರಕ್ಕೆ ನಿಷೇಧ ಹೇರಿರುವುದರಿಂದ ನಗರದ ಹಲವೆಡೆ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ.

ನಗರದ ಅನಿಲ್ ಕುಂಬ್ಳೆ ರಸ್ತೆ, ಎಂಜಿ ರೋಡ್​​, ರೆಸಿಡೆನ್ಸಿ ರೋಡ್ ಸೇರಿದಂತೆ ಎಂಜಿ ರಸ್ತೆ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲೂ ಟ್ರಾಫಿಕ್ ಜಾಮ್ ಶುರುವಾಗಿದೆ. ಹೀಗಾಗಿ ಬೇಗ ಮನೆಗೆ ಸೇರುವ ತವಕದಲ್ಲಿದ್ದ ಸಾರ್ವಜನಿಕರು ಟ್ರಾಫಿಕ್​ನಲ್ಲಿ ನಿಂತು ಹೈರಾಣಾಗಿದ್ದಾರೆ.

ಡಿಸೆಂಬರ್ 31ರ ರಾತ್ರಿ ಬೆಂಗಳೂರಲ್ಲಿ ನಿಷೇಧಾಜ್ಞೆ: ಪೊಲೀಸ್​ ಆಯುಕ್ತ ಕಮಲ್​ ಪಂತ್

Published On - 8:53 pm, Thu, 31 December 20

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ