AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪ್ರಮುಖ ರೋಡ್​ಗಳಲ್ಲಿ ಸಂಚಾರ ನಿಷೇಧ, ಟ್ರಾಫಿಕ್ ಜಾಮ್​ನಿಂದ ಹೈರಾಣಾದ ಜನತೆ

ನಗರದ ಅನಿಲ್ ಕುಂಬ್ಳೆ ರಸ್ತೆ, ಎಂ.ಜಿ.ರೋಡ್​​, ರೆಸಿಡೆನ್ಸಿ ರೋಡ್ ಸೇರಿದಂತೆ ಎಂ.ಜಿ.ರಸ್ತೆ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲೂ ಟ್ರಾಫಿಕ್ ಜಾಮ್ ಶುರುವಾಗಿದೆ. ಹೀಗಾಗಿ ಬೇಗ ಮನೆಗೆ ಸೇರುವ ತವಕದಲ್ಲಿದ್ದ ಸಾರ್ವಜನಿಕರು ಟ್ರಾಫಿಕ್​ನಲ್ಲಿ ನಿಂತು ಹೈರಾಣಾಗಿದ್ದಾರೆ.

ಬೆಂಗಳೂರಿನ ಪ್ರಮುಖ ರೋಡ್​ಗಳಲ್ಲಿ ಸಂಚಾರ ನಿಷೇಧ, ಟ್ರಾಫಿಕ್ ಜಾಮ್​ನಿಂದ ಹೈರಾಣಾದ ಜನತೆ
ಸಾಂದರ್ಭೀಕ ಚಿತ್ರ
ಪೃಥ್ವಿಶಂಕರ
|

Updated on:Dec 31, 2020 | 8:57 PM

Share

ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್​ ಬಿದ್ದಿದ್ದು, ಸಾರ್ವಜನಿಕರು ಗುಂಪು ಸೇರದಂತೆ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ ನಗರದ ಪ್ರಮುಖ ರೋಡ್​ಗಳಲ್ಲಿ ಸಂಚಾರಕ್ಕೆ ನಿಷೇಧ ಹೇರಿರುವುದರಿಂದ ನಗರದ ಹಲವೆಡೆ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ.

ನಗರದ ಅನಿಲ್ ಕುಂಬ್ಳೆ ರಸ್ತೆ, ಎಂಜಿ ರೋಡ್​​, ರೆಸಿಡೆನ್ಸಿ ರೋಡ್ ಸೇರಿದಂತೆ ಎಂಜಿ ರಸ್ತೆ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲೂ ಟ್ರಾಫಿಕ್ ಜಾಮ್ ಶುರುವಾಗಿದೆ. ಹೀಗಾಗಿ ಬೇಗ ಮನೆಗೆ ಸೇರುವ ತವಕದಲ್ಲಿದ್ದ ಸಾರ್ವಜನಿಕರು ಟ್ರಾಫಿಕ್​ನಲ್ಲಿ ನಿಂತು ಹೈರಾಣಾಗಿದ್ದಾರೆ.

ಡಿಸೆಂಬರ್ 31ರ ರಾತ್ರಿ ಬೆಂಗಳೂರಲ್ಲಿ ನಿಷೇಧಾಜ್ಞೆ: ಪೊಲೀಸ್​ ಆಯುಕ್ತ ಕಮಲ್​ ಪಂತ್

Published On - 8:53 pm, Thu, 31 December 20

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ