AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪ್ರಮುಖ ರೋಡ್​ಗಳಲ್ಲಿ ಸಂಚಾರ ನಿಷೇಧ, ಟ್ರಾಫಿಕ್ ಜಾಮ್​ನಿಂದ ಹೈರಾಣಾದ ಜನತೆ

ನಗರದ ಅನಿಲ್ ಕುಂಬ್ಳೆ ರಸ್ತೆ, ಎಂ.ಜಿ.ರೋಡ್​​, ರೆಸಿಡೆನ್ಸಿ ರೋಡ್ ಸೇರಿದಂತೆ ಎಂ.ಜಿ.ರಸ್ತೆ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲೂ ಟ್ರಾಫಿಕ್ ಜಾಮ್ ಶುರುವಾಗಿದೆ. ಹೀಗಾಗಿ ಬೇಗ ಮನೆಗೆ ಸೇರುವ ತವಕದಲ್ಲಿದ್ದ ಸಾರ್ವಜನಿಕರು ಟ್ರಾಫಿಕ್​ನಲ್ಲಿ ನಿಂತು ಹೈರಾಣಾಗಿದ್ದಾರೆ.

ಬೆಂಗಳೂರಿನ ಪ್ರಮುಖ ರೋಡ್​ಗಳಲ್ಲಿ ಸಂಚಾರ ನಿಷೇಧ, ಟ್ರಾಫಿಕ್ ಜಾಮ್​ನಿಂದ ಹೈರಾಣಾದ ಜನತೆ
ಸಾಂದರ್ಭೀಕ ಚಿತ್ರ
ಪೃಥ್ವಿಶಂಕರ
|

Updated on:Dec 31, 2020 | 8:57 PM

Share

ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್​ ಬಿದ್ದಿದ್ದು, ಸಾರ್ವಜನಿಕರು ಗುಂಪು ಸೇರದಂತೆ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ ನಗರದ ಪ್ರಮುಖ ರೋಡ್​ಗಳಲ್ಲಿ ಸಂಚಾರಕ್ಕೆ ನಿಷೇಧ ಹೇರಿರುವುದರಿಂದ ನಗರದ ಹಲವೆಡೆ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ.

ನಗರದ ಅನಿಲ್ ಕುಂಬ್ಳೆ ರಸ್ತೆ, ಎಂಜಿ ರೋಡ್​​, ರೆಸಿಡೆನ್ಸಿ ರೋಡ್ ಸೇರಿದಂತೆ ಎಂಜಿ ರಸ್ತೆ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲೂ ಟ್ರಾಫಿಕ್ ಜಾಮ್ ಶುರುವಾಗಿದೆ. ಹೀಗಾಗಿ ಬೇಗ ಮನೆಗೆ ಸೇರುವ ತವಕದಲ್ಲಿದ್ದ ಸಾರ್ವಜನಿಕರು ಟ್ರಾಫಿಕ್​ನಲ್ಲಿ ನಿಂತು ಹೈರಾಣಾಗಿದ್ದಾರೆ.

ಡಿಸೆಂಬರ್ 31ರ ರಾತ್ರಿ ಬೆಂಗಳೂರಲ್ಲಿ ನಿಷೇಧಾಜ್ಞೆ: ಪೊಲೀಸ್​ ಆಯುಕ್ತ ಕಮಲ್​ ಪಂತ್

Published On - 8:53 pm, Thu, 31 December 20

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ