AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನಮತ್ತನಾಗಿ ಮೈದಾನದಲ್ಲಿ ಮೈಚೆಲ್ಲಿದ ಟ್ರಾಫಿಕ್ ಪೇದೆ, ಎಲ್ಲಿ?

ಬೆಂಗಳೂರು: ಎಣ್ಣೆ ದೇಹದೊಳಗೆ ಇಳಿದರೆ ಈ ಲೋಕವನ್ನೇ ಕುಡುಕರು ಮರೆತಿರುತ್ತಾರೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಪೊಲೀಸರು ಕೊವಿಡ್ ವಾರಿಯರ್ಸ್​ ರೀತಿ ದುಡಿಯುತ್ತಿದ್ದಾರೆ. ಆದ್ರೆ ಇಲ್ಲೊಬ್ಬ ಟ್ರಾಫಿಕ್ ಪೊಲೀಸ್ ಕಾನ್ಸ್​ಟೇಬಲ್​ ಮಠಮಠ ಮಧ್ಯಾಹ್ನವೇ ಎಣ್ಣೆ ಕುಡಿದು ಮಲಗಿದ್ದಾರೆ. ಹೊಸಕೋಟೆ ನಗರದ ಚೆನ್ನಬೈರೇಗೌಡ ಕ್ರೀಡಾಂಗಣದಲ್ಲಿ ಪೊಲೀಸ್ ಸಮವಸ್ತ್ರದಲ್ಲೇ ಪಾನಮತ್ತನಾಗಿ ಪೊಲೀಸಪ್ಪ ಮಲಗಿದ್ದಾರೆ. ಸಾರ್ವಜನಿಕರು ಎಷ್ಟೇ ಎಬ್ಬಿಸಲು ಯತ್ನಿಸಿದ್ರು ಕಾನ್ಸ್ ಟೇಬಲ್ ಮಾತ್ರ ಮೇಲೇಳಲಿಲ್ಲ. ಟ್ರಾಫಿಕ್ ಪೇದೆಯ ನಡೆಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಪಾನಮತ್ತನಾಗಿ ಮೈದಾನದಲ್ಲಿ ಮೈಚೆಲ್ಲಿದ ಟ್ರಾಫಿಕ್ ಪೇದೆ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 01, 2020 | 6:02 PM

Share

ಬೆಂಗಳೂರು: ಎಣ್ಣೆ ದೇಹದೊಳಗೆ ಇಳಿದರೆ ಈ ಲೋಕವನ್ನೇ ಕುಡುಕರು ಮರೆತಿರುತ್ತಾರೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಪೊಲೀಸರು ಕೊವಿಡ್ ವಾರಿಯರ್ಸ್​ ರೀತಿ ದುಡಿಯುತ್ತಿದ್ದಾರೆ. ಆದ್ರೆ ಇಲ್ಲೊಬ್ಬ ಟ್ರಾಫಿಕ್ ಪೊಲೀಸ್ ಕಾನ್ಸ್​ಟೇಬಲ್​ ಮಠಮಠ ಮಧ್ಯಾಹ್ನವೇ ಎಣ್ಣೆ ಕುಡಿದು ಮಲಗಿದ್ದಾರೆ.

ಹೊಸಕೋಟೆ ನಗರದ ಚೆನ್ನಬೈರೇಗೌಡ ಕ್ರೀಡಾಂಗಣದಲ್ಲಿ ಪೊಲೀಸ್ ಸಮವಸ್ತ್ರದಲ್ಲೇ ಪಾನಮತ್ತನಾಗಿ ಪೊಲೀಸಪ್ಪ ಮಲಗಿದ್ದಾರೆ. ಸಾರ್ವಜನಿಕರು ಎಷ್ಟೇ ಎಬ್ಬಿಸಲು ಯತ್ನಿಸಿದ್ರು ಕಾನ್ಸ್ ಟೇಬಲ್ ಮಾತ್ರ ಮೇಲೇಳಲಿಲ್ಲ. ಟ್ರಾಫಿಕ್ ಪೇದೆಯ ನಡೆಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

Published On - 5:55 pm, Wed, 1 July 20

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ