AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನಮತ್ತನಾಗಿ ಮೈದಾನದಲ್ಲಿ ಮೈಚೆಲ್ಲಿದ ಟ್ರಾಫಿಕ್ ಪೇದೆ, ಎಲ್ಲಿ?

ಬೆಂಗಳೂರು: ಎಣ್ಣೆ ದೇಹದೊಳಗೆ ಇಳಿದರೆ ಈ ಲೋಕವನ್ನೇ ಕುಡುಕರು ಮರೆತಿರುತ್ತಾರೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಪೊಲೀಸರು ಕೊವಿಡ್ ವಾರಿಯರ್ಸ್​ ರೀತಿ ದುಡಿಯುತ್ತಿದ್ದಾರೆ. ಆದ್ರೆ ಇಲ್ಲೊಬ್ಬ ಟ್ರಾಫಿಕ್ ಪೊಲೀಸ್ ಕಾನ್ಸ್​ಟೇಬಲ್​ ಮಠಮಠ ಮಧ್ಯಾಹ್ನವೇ ಎಣ್ಣೆ ಕುಡಿದು ಮಲಗಿದ್ದಾರೆ. ಹೊಸಕೋಟೆ ನಗರದ ಚೆನ್ನಬೈರೇಗೌಡ ಕ್ರೀಡಾಂಗಣದಲ್ಲಿ ಪೊಲೀಸ್ ಸಮವಸ್ತ್ರದಲ್ಲೇ ಪಾನಮತ್ತನಾಗಿ ಪೊಲೀಸಪ್ಪ ಮಲಗಿದ್ದಾರೆ. ಸಾರ್ವಜನಿಕರು ಎಷ್ಟೇ ಎಬ್ಬಿಸಲು ಯತ್ನಿಸಿದ್ರು ಕಾನ್ಸ್ ಟೇಬಲ್ ಮಾತ್ರ ಮೇಲೇಳಲಿಲ್ಲ. ಟ್ರಾಫಿಕ್ ಪೇದೆಯ ನಡೆಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಪಾನಮತ್ತನಾಗಿ ಮೈದಾನದಲ್ಲಿ ಮೈಚೆಲ್ಲಿದ ಟ್ರಾಫಿಕ್ ಪೇದೆ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 01, 2020 | 6:02 PM

Share

ಬೆಂಗಳೂರು: ಎಣ್ಣೆ ದೇಹದೊಳಗೆ ಇಳಿದರೆ ಈ ಲೋಕವನ್ನೇ ಕುಡುಕರು ಮರೆತಿರುತ್ತಾರೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಪೊಲೀಸರು ಕೊವಿಡ್ ವಾರಿಯರ್ಸ್​ ರೀತಿ ದುಡಿಯುತ್ತಿದ್ದಾರೆ. ಆದ್ರೆ ಇಲ್ಲೊಬ್ಬ ಟ್ರಾಫಿಕ್ ಪೊಲೀಸ್ ಕಾನ್ಸ್​ಟೇಬಲ್​ ಮಠಮಠ ಮಧ್ಯಾಹ್ನವೇ ಎಣ್ಣೆ ಕುಡಿದು ಮಲಗಿದ್ದಾರೆ.

ಹೊಸಕೋಟೆ ನಗರದ ಚೆನ್ನಬೈರೇಗೌಡ ಕ್ರೀಡಾಂಗಣದಲ್ಲಿ ಪೊಲೀಸ್ ಸಮವಸ್ತ್ರದಲ್ಲೇ ಪಾನಮತ್ತನಾಗಿ ಪೊಲೀಸಪ್ಪ ಮಲಗಿದ್ದಾರೆ. ಸಾರ್ವಜನಿಕರು ಎಷ್ಟೇ ಎಬ್ಬಿಸಲು ಯತ್ನಿಸಿದ್ರು ಕಾನ್ಸ್ ಟೇಬಲ್ ಮಾತ್ರ ಮೇಲೇಳಲಿಲ್ಲ. ಟ್ರಾಫಿಕ್ ಪೇದೆಯ ನಡೆಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

Published On - 5:55 pm, Wed, 1 July 20

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ