AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಟ್ರೈನಿ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಬೆಳಗಾವಿ: ಬೆಳಗಾವಿಯಲ್ಲಿ ತರಬೇತಿ ಪಡೆಯುತ್ತಿದ್ದ ಟ್ರೈನಿ ಯೋಧನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಮೃತ ಯೋಧನನ್ನು ಹರಿಯಾಣ ಮೂಲದ ಅಮೀರ್‌ ಖಾನ್‌ ಎಂದು ಗುರುತಿಸಲಾಗಿದ್ದು, ಈತ ಬೆಳಗಾವಿ ತಾಲೂಕಿನ ಸಾಂಬ್ರಾದಲ್ಲಿರುವ ಏರ್‌ಫೋರ್ಸ್ ಟ್ರೈನಿಂಗ್ ಸ್ಕೂಲ್‌ನಲ್ಲಿ ತರಬೇತಿ ಪಡೆಯುತ್ತಿದ್ದ. ಏರ್‌ಫೋರ್ಸ್ ಟ್ರೈನಿಂಗ್ ಸ್ಕೂಲ್‌ನ ಗಾರ್ಡ್ ರೂಮ್‌ನಲ್ಲಿ ಯೋಧ ರೈಫಲ್‌ನಿಂದ ಸೆಲ್ಫ್​ ಶೂಟ್ ಮಾಡಿಕೊಂಡಿದ್ದಾನೆ. ಗುಂಡು ಹಾರಿಸಿಕೊಂಡ ತಕ್ಷಣವೇ ಸಹವರ್ತಿಗಳು ಯೋಧನನ್ನ ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೂ ಮುನ್ನವೇ ಯೋಧ ಕೊನೆಯುಸಿರೆಳೆದಿದ್ದಾನೆ. ಯೋಧನ […]

ಬೆಳಗಾವಿಯಲ್ಲಿ ಟ್ರೈನಿ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
Guru
Guru| Edited By: |

Updated on: Jul 03, 2020 | 12:49 PM

Share

ಬೆಳಗಾವಿ: ಬೆಳಗಾವಿಯಲ್ಲಿ ತರಬೇತಿ ಪಡೆಯುತ್ತಿದ್ದ ಟ್ರೈನಿ ಯೋಧನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.

ಮೃತ ಯೋಧನನ್ನು ಹರಿಯಾಣ ಮೂಲದ ಅಮೀರ್‌ ಖಾನ್‌ ಎಂದು ಗುರುತಿಸಲಾಗಿದ್ದು, ಈತ ಬೆಳಗಾವಿ ತಾಲೂಕಿನ ಸಾಂಬ್ರಾದಲ್ಲಿರುವ ಏರ್‌ಫೋರ್ಸ್ ಟ್ರೈನಿಂಗ್ ಸ್ಕೂಲ್‌ನಲ್ಲಿ ತರಬೇತಿ ಪಡೆಯುತ್ತಿದ್ದ. ಏರ್‌ಫೋರ್ಸ್ ಟ್ರೈನಿಂಗ್ ಸ್ಕೂಲ್‌ನ ಗಾರ್ಡ್ ರೂಮ್‌ನಲ್ಲಿ ಯೋಧ ರೈಫಲ್‌ನಿಂದ ಸೆಲ್ಫ್​ ಶೂಟ್ ಮಾಡಿಕೊಂಡಿದ್ದಾನೆ.

ಗುಂಡು ಹಾರಿಸಿಕೊಂಡ ತಕ್ಷಣವೇ ಸಹವರ್ತಿಗಳು ಯೋಧನನ್ನ ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೂ ಮುನ್ನವೇ ಯೋಧ ಕೊನೆಯುಸಿರೆಳೆದಿದ್ದಾನೆ. ಯೋಧನ ಈ ಕ್ರಮಕ್ಕೆ ಕಾರಣಗಳೇನು ಎಂಬುದು ಇನ್ನು ತಿಳಿದು ಬಂದಿಲ್ಲ. ಈ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ