AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ಬೇಜವಾಬ್ದಾರಿ: ಲಕ್ಷಾಂತರ ರಾಗಿ ಹಣ ಬೇರೆ ಖಾತೆಗೆ ವರ್ಗಾವಣೆ, ರೈತ ಕಂಗಾಲು..

ಮಂಡ್ಯ: ಬ್ಯಾಂಕ್ ಅಧಿಕಾರಿಗಳ ಎಡವಟ್ಟಿನಿಂದಾಗಿ, ರಾಗಿ ಮಾರಾಟದಿಂದ ರೈತನಿಗೆ ಸಿಗಬೇಕಾದ 1.20 ಲಕ್ಷ ಹಣ ಬೇರೊಬ್ಬರ ಖಾತೆಗೆ ಜಮಾವಣೆ ಆಗಿದ್ದು, ತನ್ನ ಪಾಲಿನ ಹಣ ಸಿಗದೇ ರೈತ ಕಂಗಾಲಾಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ನಡೆದಿದೆ. ಪಾಂಡವಪುರ ತಾಲೂಕಿನ ಬಸವನಗುಡಿ ಕೊಪ್ಪಲು ಗ್ರಾಮದ ದೊಡ್ಡೇಗೌಡ ಎಂಬುವವರು ರಾಜ್ಯ ಉಗ್ರಾಣ ನಿಗಮದಿಂದ ತೆರೆದಿದ್ದ ರಾಗಿ ಖರೀದಿ ಕೇಂದ್ರಕ್ಕೆ 2019-20 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ 38 ರಾಗಿಯನ್ನು ಮಾರಾಟ ಮಾಡಿದ್ದಾರೆ. ರಾಗಿ ಮಾರಾಟದ ಹಣ ಜಮಾವಣೆಗಾಗಿ ದೊಡ್ಡೇಗೌಡರು […]

ಅಧಿಕಾರಿಗಳ ಬೇಜವಾಬ್ದಾರಿ: ಲಕ್ಷಾಂತರ ರಾಗಿ ಹಣ ಬೇರೆ ಖಾತೆಗೆ ವರ್ಗಾವಣೆ, ರೈತ ಕಂಗಾಲು..
ಸಾಧು ಶ್ರೀನಾಥ್​
| Edited By: |

Updated on:Jul 25, 2020 | 7:29 PM

Share

ಮಂಡ್ಯ: ಬ್ಯಾಂಕ್ ಅಧಿಕಾರಿಗಳ ಎಡವಟ್ಟಿನಿಂದಾಗಿ, ರಾಗಿ ಮಾರಾಟದಿಂದ ರೈತನಿಗೆ ಸಿಗಬೇಕಾದ 1.20 ಲಕ್ಷ ಹಣ ಬೇರೊಬ್ಬರ ಖಾತೆಗೆ ಜಮಾವಣೆ ಆಗಿದ್ದು, ತನ್ನ ಪಾಲಿನ ಹಣ ಸಿಗದೇ ರೈತ ಕಂಗಾಲಾಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ನಡೆದಿದೆ.

ಪಾಂಡವಪುರ ತಾಲೂಕಿನ ಬಸವನಗುಡಿ ಕೊಪ್ಪಲು ಗ್ರಾಮದ ದೊಡ್ಡೇಗೌಡ ಎಂಬುವವರು ರಾಜ್ಯ ಉಗ್ರಾಣ ನಿಗಮದಿಂದ ತೆರೆದಿದ್ದ ರಾಗಿ ಖರೀದಿ ಕೇಂದ್ರಕ್ಕೆ 2019-20 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ 38 ರಾಗಿಯನ್ನು ಮಾರಾಟ ಮಾಡಿದ್ದಾರೆ.

ರಾಗಿ ಮಾರಾಟದ ಹಣ ಜಮಾವಣೆಗಾಗಿ ದೊಡ್ಡೇಗೌಡರು ಸೂಕ್ತ ದಾಖಲೆಯನ್ನು ಬ್ಯಾಂಕ್ ಅಧಿಕಾರಿಗಳಿಗೆ ನೀಡಿದ್ದು, ಆದರೆ ಅಧಿಕಾರಿಗಳ ಎಡವಟ್ಟಿನಿಂದಾಗಿ ರೈತನಿಗೆ ಬರಬೇಕಾದ ಹಣ ಬೇರೊಬ್ಬರ ಖಾತೆಗೆ ವರ್ಗಾವಣೆಯಾಗಿದೆ.

ಹಣ ಸಿಗದೆ ಕಚೇರಿಯಿಂದ ಕಚೇರಿಗೆ ರೈತನ ಅಲೆದಾಟ ಹೀಗಾಗಿ ಹಲವು ದಿನ ಕಳೆದರೂ ಹಣ ಕೈಸೇರದಿದ್ದಾದಗ ಕಂಗಾಲಾದ ರೈತ ಬ್ಯಾಂಕ್ನಲ್ಲಿ ಬಂದು ವಿಚಾರಿಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. 1,20,612 ರೂ ಹಣ ಸಾಕಮ್ಮ ಎಂಬ ಮಹಿಳೆ ಖಾತೆಗೆ ವರ್ಗಾವಣೆಯಾಗಿದ್ದು, ತನ್ನ ಪಾಲಿನ ಹಣವನ್ನು ತನಗೆ ಕೊಡಿಸುವಂತೆ ರೈತ ಸರ್ಕಾರಿ ಕಚೇರಿ, ಬ್ಯಾಂಕ್ ಗಳಿಗೆ ಅಲೆದಾಡಿದರೂ ಅಧಿಕಾರಿಗಳು ಬೇಜವಾಬ್ದಾರಿ ಉತ್ತರ ನೀಡಿ ರೈತನನ್ನು ಕಳುಹಿಸುತ್ತಿದ್ದಾರೆ. ಇದರಿಂದಾಗಿ ಹಣ ಸಿಗದೆ ರೈತ ಕಚೇರಿಯಿಂದ ಕಚೇರಿಗೆ ಅಲೆಯುವ ಪರಿಸ್ಥಿತಿ ಎದುರಾಗಿದೆ.

Published On - 1:31 pm, Fri, 24 July 20

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ