AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬದುಕಿದ್ದೇವೆಂದು ತೋರಿಸಿಕೊಳ್ಳಲು ಧರಣಿ ಮಾಡ್ತಿದ್ದಾರೆ’ ಸಿಎಂ ಹೇಳಿಕೆಗೆ ಮಂಗಳಮುಖಿಯರ ಆಕ್ರೋಶ

‘ಬದುಕಿದ್ದೇವೆಂದು ತೋರಿಸಿಕೊಳ್ಳಲು ರೈತ ಮುಖಂಡರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

‘ಬದುಕಿದ್ದೇವೆಂದು ತೋರಿಸಿಕೊಳ್ಳಲು ಧರಣಿ ಮಾಡ್ತಿದ್ದಾರೆ’ ಸಿಎಂ ಹೇಳಿಕೆಗೆ ಮಂಗಳಮುಖಿಯರ ಆಕ್ರೋಶ
ಬಿ ಎಸ್​ ಯಡಿಯೂರಪ್ಪ ರಾಜೀನಾಮೆ: ಬಿಜೆಪಿ ಸಂಸದೀಯ ಮಂಡಳಿ ಮುಂದಿನ ನಡೆ ಏನು? ಯಾವಾಗ?
ಆಯೇಷಾ ಬಾನು
ಆಯೇಷಾ ಬಾನು|

Updated on: Jan 26, 2021 | 1:19 PM

Share

ಬೆಂಗಳೂರು: ‘ಬದುಕಿದ್ದೇವೆಂದು ತೋರಿಸಿಕೊಳ್ಳಲು ರೈತ ಮುಖಂಡರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ರೈತರ ಹೋರಾಟ ಶಾಂತ ರೀತಿಯಲ್ಲಿ ನಡೆದರೆ ನಮ್ಮ ಯಾವುದೇ ಅಭ್ಯಂತರವಿಲ್ಲ. ಅವರು ಏಕೆ ಪ್ರತಿಭಟನೆ ಮಾಡುತ್ತಿದ್ದಾರೆಂದು ಅವರಿಗೇ ಗೊತ್ತಿಲ್ಲ. ಅವರ ಬೇಡಿಕೆ ಏನೆಂಬುದೆಂದು ಕೂಡ ಹೇಳುತ್ತಿಲ್ಲ. ಏನು ತಿಳಿಯದೆ ಸುಮ್ಮನೆ ಜನರನ್ನ ತಪ್ಪು ದಾರಿಗೆ ಏಳೆಯುವ ಕೆಲ್ಸ ಮಾಡ್ತಿದ್ದಾರೆ ಎಂದು ಸಿಎಂ ಬಿ.ಎಸ್.ವೈ ಹೇಳಿದ್ರು.

ಇನ್ನು ‘ಬದುಕಿದ್ದೇವೆಂದು ತೋರಿಸಿಕೊಳ್ಳಲು ಧರಣಿ ಮಾಡ್ತಿದ್ದಾರೆ’ ಎಂಬ ಸಿಎಂ ಹೇಳಿಕೆಗೆ ಮಂಗಳಮುಖಿಯರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ರೈತರು ಬದುಕಿದ್ದೇವೆಂದು ತೋರಿಸಿಕೊಳ್ಳೋದು ಬೇಕಿಲ್ಲ. ಸಿಎಂ ಮಾತಾಡುವಾಗ ಯೋಚನೆ ಮಾಡಿ ಮಾತಾಡಬೇಕು. ಸಿಎಂ ಬಿಎಸ್ ವೈಗೆ ಮುಂದೆ ಬರಬಾರದ ಪರಿಸ್ಥಿತಿ ಬರುತ್ತೆ ಎಂದು ಸಿಎಂ ಹೇಳಿಕೆ ವಿರುದ್ಧ ಮಂಗಳಮುಖಿಯರು ಕಿಡಿಕಾರಿದ್ದಾರೆ.

ನಾವು ಯಾವ ಪ್ರಜಾಪ್ರಭುತ್ವದ ಕಗ್ಗೊಲೆಯನ್ನೂ ಮಾಡಿಲ್ಲ -ಸಿಎಂ ಯಡಿಯೂರಪ್ಪ ತಿರುಗೇಟು

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ