AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೃಷ್ಟಿ ತೆಗೆಯೊ ನೆಪದಲ್ಲಿ ಬಂದ ಮಂಗಳಮುಖಿಯರ ತಂಡ ನಗದು, ಚಿನ್ನ ಕದ್ದು ಪರಾರಿ

ಬೆಂಗಳೂರು: ದೇವರ ಫೋಟೋಗೆ ಅಕ್ಷತೆ ಹಾಕೋ ನೆಪದಲ್ಲಿ ಮಂಗಳಮುಖಿಯರಿಂದ ಕಳ್ಳತನ ನಡೆದಿದೆ. ಪೂಜೆ ಮಾಡಿ ದೃಷ್ಟಿ ತೆಗೆಯೊ ನೆಪದಲ್ಲಿ ಬಂದ ಮಂಗಳಮುಖಿಯರ ಗುಂಪು ಕಚೇರಿಯಲ್ಲಿದ್ದ 1.65 ಲಕ್ಷ ನಗದು, 23 ಗ್ರಾಂ ತೂಕದ 1 ಚಿನ್ನದ ಸರ ಹಾಗೂ 1 ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ವಿದ್ಯಾರಣ್ಯಪುರದ ಈಚಲಮರ ಬಸ್ ಸ್ಟಾಪ್ ಬಳಿ ಇರುವ ಕೋ ಆಪರೇಟಿವ್ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕಳೆದ ಸೆಪ್ಟೆಂಬರ್ 23 ರಂದು ವಿದ್ಯಾರಣ್ಯಪುರ ಶಾಖೆಯ ಕೋ ಆಪರೇಟಿವ್ […]

ದೃಷ್ಟಿ ತೆಗೆಯೊ ನೆಪದಲ್ಲಿ ಬಂದ ಮಂಗಳಮುಖಿಯರ ತಂಡ ನಗದು, ಚಿನ್ನ ಕದ್ದು ಪರಾರಿ
ಆಯೇಷಾ ಬಾನು
|

Updated on: Sep 27, 2020 | 1:27 PM

Share

ಬೆಂಗಳೂರು: ದೇವರ ಫೋಟೋಗೆ ಅಕ್ಷತೆ ಹಾಕೋ ನೆಪದಲ್ಲಿ ಮಂಗಳಮುಖಿಯರಿಂದ ಕಳ್ಳತನ ನಡೆದಿದೆ. ಪೂಜೆ ಮಾಡಿ ದೃಷ್ಟಿ ತೆಗೆಯೊ ನೆಪದಲ್ಲಿ ಬಂದ ಮಂಗಳಮುಖಿಯರ ಗುಂಪು ಕಚೇರಿಯಲ್ಲಿದ್ದ 1.65 ಲಕ್ಷ ನಗದು, 23 ಗ್ರಾಂ ತೂಕದ 1 ಚಿನ್ನದ ಸರ ಹಾಗೂ 1 ಮೊಬೈಲ್ ಕಸಿದು ಪರಾರಿಯಾಗಿದ್ದಾರೆ.

ವಿದ್ಯಾರಣ್ಯಪುರದ ಈಚಲಮರ ಬಸ್ ಸ್ಟಾಪ್ ಬಳಿ ಇರುವ ಕೋ ಆಪರೇಟಿವ್ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕಳೆದ ಸೆಪ್ಟೆಂಬರ್ 23 ರಂದು ವಿದ್ಯಾರಣ್ಯಪುರ ಶಾಖೆಯ ಕೋ ಆಪರೇಟಿವ್ ಕಚೇರಿಯನ್ನು ಉದ್ವಾಟಿಸಲಾಗಿತ್ತು‌. ಈ ವೇಳೆ ಶಾಖೆಯ ದ್ವಾರಕ್ಕೆ ದೃಷ್ಟಿ ತೆಗೆಯುವ ನೆಪದಲ್ಲಿ ಮಂಗಳಮುಖಿಯರ ತಂಡ ಎಂಟ್ರಿಕೊಟ್ಟಿದೆ.

ನಿಂಬೆಹಣ್ಣಿನಿಂದ ದ್ವಾರಕ್ಕೆ ದೃಷ್ಟಿ ತೆಗೆದು ನಂತರ ದೇವರ ಫೋಟೋಗೆ ಅಕ್ಷತೆ ಹಾಕುವ ನೆಪದಲ್ಲಿ ಕಚೇರಿಯ ಒಳಕ್ಕೆ ಎಂಟ್ರಿ ಕೊಟ್ಟು ನಂತರ ಕೋ ಆಪರೇಟಿವ್ ಕಚೇರಿ ಒಳಗಿದ್ದ ಹಣ ಒಡವೆ ಪರ್ಸ್ ಮೊಬೈಲ್ ಎಗರಿಸಿ ಸಿನಿಮೀಯ ರೀತಿ ಆಟೋ ಹತ್ತಿ ಎಸ್ಕೇಪ್ ಆಗಿದ್ದಾರೆ. ಮಂಗಳಮುಖಿ ಗ್ಯಾಂಗ್​ನ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್