AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೃಷ್ಟಿ ತೆಗೆಯೊ ನೆಪದಲ್ಲಿ ಬಂದ ಮಂಗಳಮುಖಿಯರ ತಂಡ ನಗದು, ಚಿನ್ನ ಕದ್ದು ಪರಾರಿ

ಬೆಂಗಳೂರು: ದೇವರ ಫೋಟೋಗೆ ಅಕ್ಷತೆ ಹಾಕೋ ನೆಪದಲ್ಲಿ ಮಂಗಳಮುಖಿಯರಿಂದ ಕಳ್ಳತನ ನಡೆದಿದೆ. ಪೂಜೆ ಮಾಡಿ ದೃಷ್ಟಿ ತೆಗೆಯೊ ನೆಪದಲ್ಲಿ ಬಂದ ಮಂಗಳಮುಖಿಯರ ಗುಂಪು ಕಚೇರಿಯಲ್ಲಿದ್ದ 1.65 ಲಕ್ಷ ನಗದು, 23 ಗ್ರಾಂ ತೂಕದ 1 ಚಿನ್ನದ ಸರ ಹಾಗೂ 1 ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ವಿದ್ಯಾರಣ್ಯಪುರದ ಈಚಲಮರ ಬಸ್ ಸ್ಟಾಪ್ ಬಳಿ ಇರುವ ಕೋ ಆಪರೇಟಿವ್ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕಳೆದ ಸೆಪ್ಟೆಂಬರ್ 23 ರಂದು ವಿದ್ಯಾರಣ್ಯಪುರ ಶಾಖೆಯ ಕೋ ಆಪರೇಟಿವ್ […]

ದೃಷ್ಟಿ ತೆಗೆಯೊ ನೆಪದಲ್ಲಿ ಬಂದ ಮಂಗಳಮುಖಿಯರ ತಂಡ ನಗದು, ಚಿನ್ನ ಕದ್ದು ಪರಾರಿ
ಆಯೇಷಾ ಬಾನು
|

Updated on: Sep 27, 2020 | 1:27 PM

Share

ಬೆಂಗಳೂರು: ದೇವರ ಫೋಟೋಗೆ ಅಕ್ಷತೆ ಹಾಕೋ ನೆಪದಲ್ಲಿ ಮಂಗಳಮುಖಿಯರಿಂದ ಕಳ್ಳತನ ನಡೆದಿದೆ. ಪೂಜೆ ಮಾಡಿ ದೃಷ್ಟಿ ತೆಗೆಯೊ ನೆಪದಲ್ಲಿ ಬಂದ ಮಂಗಳಮುಖಿಯರ ಗುಂಪು ಕಚೇರಿಯಲ್ಲಿದ್ದ 1.65 ಲಕ್ಷ ನಗದು, 23 ಗ್ರಾಂ ತೂಕದ 1 ಚಿನ್ನದ ಸರ ಹಾಗೂ 1 ಮೊಬೈಲ್ ಕಸಿದು ಪರಾರಿಯಾಗಿದ್ದಾರೆ.

ವಿದ್ಯಾರಣ್ಯಪುರದ ಈಚಲಮರ ಬಸ್ ಸ್ಟಾಪ್ ಬಳಿ ಇರುವ ಕೋ ಆಪರೇಟಿವ್ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕಳೆದ ಸೆಪ್ಟೆಂಬರ್ 23 ರಂದು ವಿದ್ಯಾರಣ್ಯಪುರ ಶಾಖೆಯ ಕೋ ಆಪರೇಟಿವ್ ಕಚೇರಿಯನ್ನು ಉದ್ವಾಟಿಸಲಾಗಿತ್ತು‌. ಈ ವೇಳೆ ಶಾಖೆಯ ದ್ವಾರಕ್ಕೆ ದೃಷ್ಟಿ ತೆಗೆಯುವ ನೆಪದಲ್ಲಿ ಮಂಗಳಮುಖಿಯರ ತಂಡ ಎಂಟ್ರಿಕೊಟ್ಟಿದೆ.

ನಿಂಬೆಹಣ್ಣಿನಿಂದ ದ್ವಾರಕ್ಕೆ ದೃಷ್ಟಿ ತೆಗೆದು ನಂತರ ದೇವರ ಫೋಟೋಗೆ ಅಕ್ಷತೆ ಹಾಕುವ ನೆಪದಲ್ಲಿ ಕಚೇರಿಯ ಒಳಕ್ಕೆ ಎಂಟ್ರಿ ಕೊಟ್ಟು ನಂತರ ಕೋ ಆಪರೇಟಿವ್ ಕಚೇರಿ ಒಳಗಿದ್ದ ಹಣ ಒಡವೆ ಪರ್ಸ್ ಮೊಬೈಲ್ ಎಗರಿಸಿ ಸಿನಿಮೀಯ ರೀತಿ ಆಟೋ ಹತ್ತಿ ಎಸ್ಕೇಪ್ ಆಗಿದ್ದಾರೆ. ಮಂಗಳಮುಖಿ ಗ್ಯಾಂಗ್​ನ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು