AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ಬೇಡಿಕೆ ಆಗ್ರಹಿಸಿ ಚಾಲಕರಿಂದ ಅರೆಬೆತ್ತಲೆ ಪ್ರತಿಭಟನೆ: ಡಿಕೆಶಿ, ಕೋಡಿಹಳ್ಳಿ ಭಾಗಿ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಇಂದು ಚಾಲಕರಿಂದ ಅರೆಬೆತ್ತಲೆ ಪ್ರತಿಭಟನೆ ನಡೆಯಲಿದೆ. ಚಾಲಕರ ಧರಣಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಭಾಗಿಯಾಗಲಿದ್ದಾರೆ.

ವಿವಿಧ ಬೇಡಿಕೆ ಆಗ್ರಹಿಸಿ ಚಾಲಕರಿಂದ ಅರೆಬೆತ್ತಲೆ ಪ್ರತಿಭಟನೆ: ಡಿಕೆಶಿ, ಕೋಡಿಹಳ್ಳಿ ಭಾಗಿ
ಸಂಗ್ರಹ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Feb 01, 2021 | 7:45 AM

Share

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಇಂದು ಚಾಲಕರಿಂದ ಅರೆಬೆತ್ತಲೆ ಪ್ರತಿಭಟನೆ ನಡೆಯಲಿದೆ. ಬೆಳಗ್ಗೆ 10ಗಂಟೆಗೆ ಮೈಸೂರು ಬ್ಯಾಂಕ್ ವೃತ್ತದಿಂದ ಫ್ರೀಡಂಪಾರ್ಕ್‌ವರೆಗೆ ಱಲಿ ನಡೆಸಲು ಚಾಲಕರು ತಯಾರಿ ನಡೆಸಿದ್ದಾರೆ. ಕರ್ನಾಟಕ ಚಾಲಕರ ಒಕ್ಕೂಟ ಮತ್ತು ರಾಷ್ಟ್ರೀಯ ಚಾಲಕರ ಒಕ್ಕೂಟದಿಂದ ಈ ಹೋರಾಟ ನಡೆಯುತ್ತಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಚಾಲಕರು ಪ್ರತಿಭಟನೆ ನಡೆಸುತ್ತಾರೆ.

ಚಾಲಕರ ಧರಣಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಭಾಗಿಯಾಗಲಿದ್ದಾರೆ. ಚಾಲಕರು ಅನಿರ್ದಿಷ್ಟಾವದಿ ಉಪವಾಸ ಸತ್ಯಾಗ್ರಹ ನಡೆಸಲಿದ್ದು ಪ್ರತಿಭಟನೆಯಲ್ಲಿ 110 ಚಾಲಕ ಸಂಘಟನೆಗಳು ಭಾಗಿಯಾಗಲಿವೆ.

ಚಾಲಕರ ಪ್ರಮುಖ ಬೇಡಿಕೆಗಳು ಚಾಲಕರ ನಿಗಮ ಮಂಡಳಿಯನ್ನು ಸ್ಥಾಪನೆ ಮಾಡಬೇಕು ಪೆಟ್ರೋಲ್, ಡೀಸೆಲ್ ದರ ಇಳಿಕೆ ತುರ್ತಾಗಿ ಮಾಡಬೇಕು ‘ಸಾರಥಿ ಸೂರು’ ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಚಾಲಕರ ದಿನಾಚರಣೆ ಸರ್ಕಾರದಿಂದಲೇ ಆಚರಿಸಬೇಕು

ಸಾರಿಗೆ ನೌಕರರ ಪ್ರತಿಭಟನೆ ಬಿಸಿ ಜೋರು, ಆಟೋ ಚಾಲಕರಿಂದ ದುಪ್ಪಟ್ಟು ಹಣ ವಸೂಲಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!