AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​: 25 ಜನ ಪ್ರಯಾಣಿಕರಿದ್ದ ಬಸ್​ ಮೇಲೆ ಕಲ್ಲೆಸೆತ

ಬೀದರ್​ನ ಬರಿದ್ ಶಾಯಿ ಗಾರ್ಡನ್ ಬಳಿ ಬಸ್​ ಮೇಲೆ ಕಲ್ಲು ತೂರಾಟ ನಡೆಸಿ ಕಿಡಗೇಡಿ ಯುವಕರ ಗ್ಯಾಂಗ್ ಪಾರಾರಿಯಾಗಿದ್ದಾರೆ.

ಬೀದರ್​: 25 ಜನ ಪ್ರಯಾಣಿಕರಿದ್ದ ಬಸ್​ ಮೇಲೆ ಕಲ್ಲೆಸೆತ
ಈಶಾನ್ಯ ಕರ್ನಾಟಕ ಸಾರಿಗೆ ಬಸ್​ ಮೇಲೆ ಕಲ್ಲೆಸೆತ
ಆಯೇಷಾ ಬಾನು
|

Updated on:Dec 14, 2020 | 1:32 PM

Share

ಬೀದರ್: ಮೂರು ದಿನಗಳಿಂದ ನಿಂತಲ್ಲೇ ನಿಂತಿದ್ದ ಬಸ್​ಗಳು ಇಂದು ನಿಧಾನವಾಗಿ ರಸ್ತೆಗೆ ಇಳಿಯುತ್ತಿವೆ. ಪೊಲೀಸ್ ಭದ್ರತೆಯಲ್ಲಿ ಬಸ್ ಸೇವೆ ಆರಂಭವಾಗುತ್ತಿದೆ. ಇದರ ನಡುವೆಯೇ ಬೀದರ್​ನಲ್ಲಿ ಈಶಾನ್ಯ ಕರ್ನಾಟಕ ಸಾರಿಗೆ ಬಸ್​ ಮೇಲೆ ಕಲ್ಲು ತೂರಾಟ ನಡೆದಿದೆ.

ಬೀದರ್​ನ ಬರಿದ್ ಶಾಯಿ ಗಾರ್ಡನ್ ಬಳಿ ಬಸ್​ ಮೇಲೆ ಕಲ್ಲು ತೂರಾಟ ನಡೆಸಿ ಪಾರಾರಿಯಾಗಿದ್ದಾರೆ. ಕಲಬುರ್ಗಿಯಿಂದ ಬೀದರ್​ಗೆ ಬರುತ್ತಿದ್ದ ಬಸ್​ನಲ್ಲಿ 25 ಜನ ಪ್ರಯಾಣಿಕರಿದ್ದರು. ಕಿಡಗೇಡಿ ಯುವಕರ ಗ್ಯಾಂಗ್ ಈ ಬಸ್ ಮೇಲೆ ಕಲ್ಲುತೂರಿ ಪರಾರಿಯಾಗಿದ್ದಾರೆ.

ಕಲಬುರಗಿಯಿಂದ ಪೊಲೀಸ್ ಭದ್ರತೆಯಲ್ಲಿ ಈ ಬಸ್ ಸಂಚರಿಸುತ್ತಿತ್ತು. ಬೀದರ್ ನಗರಕ್ಕೆ ಎಂಟ್ರಿಕೊಡುತ್ತಿದ್ದಂತೆ ಪೊಲೀಸ್ ಎಸ್ಕಾರ್ಟ್ ಇರಲ್ಲಿಲ್ಲ. ಇದನ್ನ ಗಮನಿಸುತ್ತಿದ್ದ ಕಿಡಗೇಡಿ ಗ್ಯಾಂಗ್ ಕಲ್ಲೆಸೆದು ಬಸ್ ಗಾಜು ಹೊಡೆದು ಹಾಕಿದ್ದಾರೆ.

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮುಗಿಯಿತಾ? ಎಲ್ಲೆಲ್ಲಿ ಬಸ್​ ಸಂಚಾರ ಪ್ರಾರಂಭವಾಗಿದೆ? ಇಲ್ಲಿದೆ ಮಾಹಿತಿ

Published On - 1:31 pm, Mon, 14 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ