AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​: 25 ಜನ ಪ್ರಯಾಣಿಕರಿದ್ದ ಬಸ್​ ಮೇಲೆ ಕಲ್ಲೆಸೆತ

ಬೀದರ್​ನ ಬರಿದ್ ಶಾಯಿ ಗಾರ್ಡನ್ ಬಳಿ ಬಸ್​ ಮೇಲೆ ಕಲ್ಲು ತೂರಾಟ ನಡೆಸಿ ಕಿಡಗೇಡಿ ಯುವಕರ ಗ್ಯಾಂಗ್ ಪಾರಾರಿಯಾಗಿದ್ದಾರೆ.

ಬೀದರ್​: 25 ಜನ ಪ್ರಯಾಣಿಕರಿದ್ದ ಬಸ್​ ಮೇಲೆ ಕಲ್ಲೆಸೆತ
ಈಶಾನ್ಯ ಕರ್ನಾಟಕ ಸಾರಿಗೆ ಬಸ್​ ಮೇಲೆ ಕಲ್ಲೆಸೆತ
ಆಯೇಷಾ ಬಾನು
|

Updated on:Dec 14, 2020 | 1:32 PM

Share

ಬೀದರ್: ಮೂರು ದಿನಗಳಿಂದ ನಿಂತಲ್ಲೇ ನಿಂತಿದ್ದ ಬಸ್​ಗಳು ಇಂದು ನಿಧಾನವಾಗಿ ರಸ್ತೆಗೆ ಇಳಿಯುತ್ತಿವೆ. ಪೊಲೀಸ್ ಭದ್ರತೆಯಲ್ಲಿ ಬಸ್ ಸೇವೆ ಆರಂಭವಾಗುತ್ತಿದೆ. ಇದರ ನಡುವೆಯೇ ಬೀದರ್​ನಲ್ಲಿ ಈಶಾನ್ಯ ಕರ್ನಾಟಕ ಸಾರಿಗೆ ಬಸ್​ ಮೇಲೆ ಕಲ್ಲು ತೂರಾಟ ನಡೆದಿದೆ.

ಬೀದರ್​ನ ಬರಿದ್ ಶಾಯಿ ಗಾರ್ಡನ್ ಬಳಿ ಬಸ್​ ಮೇಲೆ ಕಲ್ಲು ತೂರಾಟ ನಡೆಸಿ ಪಾರಾರಿಯಾಗಿದ್ದಾರೆ. ಕಲಬುರ್ಗಿಯಿಂದ ಬೀದರ್​ಗೆ ಬರುತ್ತಿದ್ದ ಬಸ್​ನಲ್ಲಿ 25 ಜನ ಪ್ರಯಾಣಿಕರಿದ್ದರು. ಕಿಡಗೇಡಿ ಯುವಕರ ಗ್ಯಾಂಗ್ ಈ ಬಸ್ ಮೇಲೆ ಕಲ್ಲುತೂರಿ ಪರಾರಿಯಾಗಿದ್ದಾರೆ.

ಕಲಬುರಗಿಯಿಂದ ಪೊಲೀಸ್ ಭದ್ರತೆಯಲ್ಲಿ ಈ ಬಸ್ ಸಂಚರಿಸುತ್ತಿತ್ತು. ಬೀದರ್ ನಗರಕ್ಕೆ ಎಂಟ್ರಿಕೊಡುತ್ತಿದ್ದಂತೆ ಪೊಲೀಸ್ ಎಸ್ಕಾರ್ಟ್ ಇರಲ್ಲಿಲ್ಲ. ಇದನ್ನ ಗಮನಿಸುತ್ತಿದ್ದ ಕಿಡಗೇಡಿ ಗ್ಯಾಂಗ್ ಕಲ್ಲೆಸೆದು ಬಸ್ ಗಾಜು ಹೊಡೆದು ಹಾಕಿದ್ದಾರೆ.

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮುಗಿಯಿತಾ? ಎಲ್ಲೆಲ್ಲಿ ಬಸ್​ ಸಂಚಾರ ಪ್ರಾರಂಭವಾಗಿದೆ? ಇಲ್ಲಿದೆ ಮಾಹಿತಿ

Published On - 1:31 pm, Mon, 14 December 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ