AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​: 25 ಜನ ಪ್ರಯಾಣಿಕರಿದ್ದ ಬಸ್​ ಮೇಲೆ ಕಲ್ಲೆಸೆತ

ಬೀದರ್​ನ ಬರಿದ್ ಶಾಯಿ ಗಾರ್ಡನ್ ಬಳಿ ಬಸ್​ ಮೇಲೆ ಕಲ್ಲು ತೂರಾಟ ನಡೆಸಿ ಕಿಡಗೇಡಿ ಯುವಕರ ಗ್ಯಾಂಗ್ ಪಾರಾರಿಯಾಗಿದ್ದಾರೆ.

ಬೀದರ್​: 25 ಜನ ಪ್ರಯಾಣಿಕರಿದ್ದ ಬಸ್​ ಮೇಲೆ ಕಲ್ಲೆಸೆತ
ಈಶಾನ್ಯ ಕರ್ನಾಟಕ ಸಾರಿಗೆ ಬಸ್​ ಮೇಲೆ ಕಲ್ಲೆಸೆತ
ಆಯೇಷಾ ಬಾನು
|

Updated on:Dec 14, 2020 | 1:32 PM

Share

ಬೀದರ್: ಮೂರು ದಿನಗಳಿಂದ ನಿಂತಲ್ಲೇ ನಿಂತಿದ್ದ ಬಸ್​ಗಳು ಇಂದು ನಿಧಾನವಾಗಿ ರಸ್ತೆಗೆ ಇಳಿಯುತ್ತಿವೆ. ಪೊಲೀಸ್ ಭದ್ರತೆಯಲ್ಲಿ ಬಸ್ ಸೇವೆ ಆರಂಭವಾಗುತ್ತಿದೆ. ಇದರ ನಡುವೆಯೇ ಬೀದರ್​ನಲ್ಲಿ ಈಶಾನ್ಯ ಕರ್ನಾಟಕ ಸಾರಿಗೆ ಬಸ್​ ಮೇಲೆ ಕಲ್ಲು ತೂರಾಟ ನಡೆದಿದೆ.

ಬೀದರ್​ನ ಬರಿದ್ ಶಾಯಿ ಗಾರ್ಡನ್ ಬಳಿ ಬಸ್​ ಮೇಲೆ ಕಲ್ಲು ತೂರಾಟ ನಡೆಸಿ ಪಾರಾರಿಯಾಗಿದ್ದಾರೆ. ಕಲಬುರ್ಗಿಯಿಂದ ಬೀದರ್​ಗೆ ಬರುತ್ತಿದ್ದ ಬಸ್​ನಲ್ಲಿ 25 ಜನ ಪ್ರಯಾಣಿಕರಿದ್ದರು. ಕಿಡಗೇಡಿ ಯುವಕರ ಗ್ಯಾಂಗ್ ಈ ಬಸ್ ಮೇಲೆ ಕಲ್ಲುತೂರಿ ಪರಾರಿಯಾಗಿದ್ದಾರೆ.

ಕಲಬುರಗಿಯಿಂದ ಪೊಲೀಸ್ ಭದ್ರತೆಯಲ್ಲಿ ಈ ಬಸ್ ಸಂಚರಿಸುತ್ತಿತ್ತು. ಬೀದರ್ ನಗರಕ್ಕೆ ಎಂಟ್ರಿಕೊಡುತ್ತಿದ್ದಂತೆ ಪೊಲೀಸ್ ಎಸ್ಕಾರ್ಟ್ ಇರಲ್ಲಿಲ್ಲ. ಇದನ್ನ ಗಮನಿಸುತ್ತಿದ್ದ ಕಿಡಗೇಡಿ ಗ್ಯಾಂಗ್ ಕಲ್ಲೆಸೆದು ಬಸ್ ಗಾಜು ಹೊಡೆದು ಹಾಕಿದ್ದಾರೆ.

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮುಗಿಯಿತಾ? ಎಲ್ಲೆಲ್ಲಿ ಬಸ್​ ಸಂಚಾರ ಪ್ರಾರಂಭವಾಗಿದೆ? ಇಲ್ಲಿದೆ ಮಾಹಿತಿ

Published On - 1:31 pm, Mon, 14 December 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!