AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಊಟಕ್ಕಾಗಿ ಹಣ ಸಂಗ್ರಹಿಸಲು.. ಜೋಳಿಗೆ ಹಿಡಿದು ಭಿಕ್ಷೆ ಬೇಡಿದ ಸಾರಿಗೆ ಸಿಬ್ಬಂದಿ

ರಾತ್ರಿ ಊಟಕ್ಕೆ ಹಣ ಸಂಗ್ರಹಿಸಿಲು ಸಾರಿಗೆ ಸಿಬ್ಬಂದಿ ಬಸ್ ನಿಲ್ದಾಣದಲ್ಲಿ ಭಿಕ್ಷಾಟನೆಗೆ ಮುಂದಾದರು. ಜೋಳಿಗೆ ಹಿಡಿದು ಭಿಕ್ಷಾಟನೆಗೆ ಮುಂದಾದ ಮಹಿಳಾ ಸಿಬ್ಬಂದಿ ಸಾರ್ವಜನಿಕರು ಹಾಗೂ ಪೊಲೀಸರ ಬಳಿ ಹಣಕ್ಕಾಗಿ ಬೇಡಿದರು.

ರಾತ್ರಿ ಊಟಕ್ಕಾಗಿ ಹಣ ಸಂಗ್ರಹಿಸಲು.. ಜೋಳಿಗೆ ಹಿಡಿದು ಭಿಕ್ಷೆ ಬೇಡಿದ ಸಾರಿಗೆ ಸಿಬ್ಬಂದಿ
ಜೋಳಿಗೆ ಹಿಡಿದು ಭಿಕ್ಷೆ ಬೇಡಿದ ಸಾರಿಗೆ ಸಿಬ್ಬಂದಿ
KUSHAL V
|

Updated on: Dec 11, 2020 | 6:36 PM

Share

ಬೆಳಗಾವಿ: ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರಾಗಿ ಪರಿಗಣಿಸುವಂತೆ ಆಗ್ರಹಿಸಿ ನಗರದ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರಿಂದ ತೀವ್ರ ಪ್ರತಿಭಟನೆ ನಡೆಯಿತು. ಈ ನಡುವೆ, ರಾತ್ರಿ ಊಟಕ್ಕೆ ಹಣ ಸಂಗ್ರಹಿಸಿಲು ಸಾರಿಗೆ ಸಿಬ್ಬಂದಿ ಬಸ್ ನಿಲ್ದಾಣದಲ್ಲಿ ಭಿಕ್ಷಾಟನೆಗೆ ಮುಂದಾದರು.

ಜೋಳಿಗೆ ಹಿಡಿದು ಭಿಕ್ಷಾಟನೆಗೆ ಮುಂದಾದ ಮಹಿಳಾ ಸಿಬ್ಬಂದಿ ಸಾರ್ವಜನಿಕರು ಹಾಗೂ ಪೊಲೀಸರ ಬಳಿ ಹಣಕ್ಕಾಗಿ ಬೇಡಿದರು. ರಾತ್ರಿ‌ ಊಟಕ್ಕೆ ಹಣ ಸಂಗ್ರಹಿಸುತ್ತಿದ್ದ ಸಾರಿಗೆ ಸಿಬ್ಬಂದಿ ಇದೇ ವೇಳೆ, ಜೋಳಿಗೆಗೆ ಹಣ ಹಾಕುವಂತೆ ಅಲ್ಲೇ ಇದ್ದ DCP ಬಳಿ ಮನವಿ ಮಾಡಿದರು. ಆದರೆ, ನನ್ನ ಬಳಿ ಹಣವಿಲ್ಲ ಎಂದು ಮಹಿಳಾ ಸಿಬ್ಬಂದಿಗೆ ಪೊಲೀಸ್​ ಅಧಿಕಾರಿ ಹೇಳಿದರು ಎಂದು ತಿಳಿದುಬಂದಿದೆ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!