AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಸಿಲಿಕಾನ್ ಸಿಟಿ ತತ್ತರ: ಮರಗಳು ಬುಡಮೇಲು, ರಸ್ತೆ ಕುಸಿತ -ಚಿತ್ರಗಳಿವೆ

ಬೆಂಗಳೂರು: ಬೆಳ್ಳಂಬೆಳ್ಳಗೆ ವರುಣನ ಆರ್ಭಟಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ತತ್ತರಿಸಿ ಹೋಗಿದೆ. ಸತತ ಮಳೆಯಿಂದ ಲಗ್ಗೆರೆಯ ಪ್ರೀತಿನಗರದಲ್ಲಿ ರಸ್ತೆ ಕುಸಿತವಾಗಿದೆ. ಭೂಮಿಯನ್ನು ಅಗೆದು ಪೈಪ್‌ಲೈನ್ ಅಳವಡಿಸಲಾಗಿತ್ತು. ಮಣ್ಣು ಸರಿಯಾಗಿ ಹಾಕದ ಹಿನ್ನೆಲೆಯಲ್ಲಿ ಭೂಮಿ ಕುಸಿದಿದ್ದು, ಮಣ್ಣಿನಲ್ಲಿ ಕಾರು, ಬೈಕು, ಆಟೋ ಸೇರಿ ಹಲವು ವಾಹನಗಳು ಸಿಲುಕಿವೆ. ಭಾರಿ‌ ಮಳೆ‌ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮರಗಳು ಧರೆಗುರುಳಿವೆ. ಕಾವೇರಿ ಚಿತ್ರಮಂದಿರದ ‌ಸರ್ಕಲ್​ನಲ್ಲಿ ಲಾರಿ ಮೇಲೆ ಮರದ ಬೃಹತ್‌ ಕೊಂಬೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರದ ಕೊಂಬೆ […]

ಮಳೆಗೆ ಸಿಲಿಕಾನ್ ಸಿಟಿ ತತ್ತರ: ಮರಗಳು ಬುಡಮೇಲು, ರಸ್ತೆ ಕುಸಿತ -ಚಿತ್ರಗಳಿವೆ
ಸಾಧು ಶ್ರೀನಾಥ್​
|

Updated on:Apr 24, 2020 | 12:57 PM

Share

ಬೆಂಗಳೂರು: ಬೆಳ್ಳಂಬೆಳ್ಳಗೆ ವರುಣನ ಆರ್ಭಟಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ತತ್ತರಿಸಿ ಹೋಗಿದೆ. ಸತತ ಮಳೆಯಿಂದ ಲಗ್ಗೆರೆಯ ಪ್ರೀತಿನಗರದಲ್ಲಿ ರಸ್ತೆ ಕುಸಿತವಾಗಿದೆ. ಭೂಮಿಯನ್ನು ಅಗೆದು ಪೈಪ್‌ಲೈನ್ ಅಳವಡಿಸಲಾಗಿತ್ತು. ಮಣ್ಣು ಸರಿಯಾಗಿ ಹಾಕದ ಹಿನ್ನೆಲೆಯಲ್ಲಿ ಭೂಮಿ ಕುಸಿದಿದ್ದು, ಮಣ್ಣಿನಲ್ಲಿ ಕಾರು, ಬೈಕು, ಆಟೋ ಸೇರಿ ಹಲವು ವಾಹನಗಳು ಸಿಲುಕಿವೆ.

ಭಾರಿ‌ ಮಳೆ‌ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮರಗಳು ಧರೆಗುರುಳಿವೆ. ಕಾವೇರಿ ಚಿತ್ರಮಂದಿರದ ‌ಸರ್ಕಲ್​ನಲ್ಲಿ ಲಾರಿ ಮೇಲೆ ಮರದ ಬೃಹತ್‌ ಕೊಂಬೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರದ ಕೊಂಬೆ ಬಿದ್ದ ಹಿನ್ನೆಲೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಗ್ಗದ ಸಹಾಯದಿಂದ‌ ಮರದ ಕೊಂಬೆಯನ್ನು ತೆರವುಗೊಳಿಸಿದ್ದಾರೆ.

ಸ್ಯಾಂಕಿ ಟ್ಯಾಂಕಿ ರಸ್ತೆಯಲ್ಲೂ ಸಹ ಸಣ್ಣ ಮರವೊಂದು ನೆಲಕ್ಕುರುಳಿದೆ. ಯಶವಂತಪುರ ಪೊಲೀಸ್ ಕ್ವಾರ್ಟರ್ಸ್​ ಬಳಿಯೇ ಮರ ಉರುಳಿದ್ದ ಪರಿಣಾಮ ಯಶವಂತಪುರ-ಮೆಜೆಸ್ಟಿಕ್ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಆಗಿದೆ.

Published On - 11:38 am, Fri, 24 April 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ