AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಸಿಲಿಕಾನ್ ಸಿಟಿ ತತ್ತರ: ಮರಗಳು ಬುಡಮೇಲು, ರಸ್ತೆ ಕುಸಿತ -ಚಿತ್ರಗಳಿವೆ

ಬೆಂಗಳೂರು: ಬೆಳ್ಳಂಬೆಳ್ಳಗೆ ವರುಣನ ಆರ್ಭಟಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ತತ್ತರಿಸಿ ಹೋಗಿದೆ. ಸತತ ಮಳೆಯಿಂದ ಲಗ್ಗೆರೆಯ ಪ್ರೀತಿನಗರದಲ್ಲಿ ರಸ್ತೆ ಕುಸಿತವಾಗಿದೆ. ಭೂಮಿಯನ್ನು ಅಗೆದು ಪೈಪ್‌ಲೈನ್ ಅಳವಡಿಸಲಾಗಿತ್ತು. ಮಣ್ಣು ಸರಿಯಾಗಿ ಹಾಕದ ಹಿನ್ನೆಲೆಯಲ್ಲಿ ಭೂಮಿ ಕುಸಿದಿದ್ದು, ಮಣ್ಣಿನಲ್ಲಿ ಕಾರು, ಬೈಕು, ಆಟೋ ಸೇರಿ ಹಲವು ವಾಹನಗಳು ಸಿಲುಕಿವೆ. ಭಾರಿ‌ ಮಳೆ‌ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮರಗಳು ಧರೆಗುರುಳಿವೆ. ಕಾವೇರಿ ಚಿತ್ರಮಂದಿರದ ‌ಸರ್ಕಲ್​ನಲ್ಲಿ ಲಾರಿ ಮೇಲೆ ಮರದ ಬೃಹತ್‌ ಕೊಂಬೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರದ ಕೊಂಬೆ […]

ಮಳೆಗೆ ಸಿಲಿಕಾನ್ ಸಿಟಿ ತತ್ತರ: ಮರಗಳು ಬುಡಮೇಲು, ರಸ್ತೆ ಕುಸಿತ -ಚಿತ್ರಗಳಿವೆ
ಸಾಧು ಶ್ರೀನಾಥ್​
|

Updated on:Apr 24, 2020 | 12:57 PM

Share

ಬೆಂಗಳೂರು: ಬೆಳ್ಳಂಬೆಳ್ಳಗೆ ವರುಣನ ಆರ್ಭಟಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ತತ್ತರಿಸಿ ಹೋಗಿದೆ. ಸತತ ಮಳೆಯಿಂದ ಲಗ್ಗೆರೆಯ ಪ್ರೀತಿನಗರದಲ್ಲಿ ರಸ್ತೆ ಕುಸಿತವಾಗಿದೆ. ಭೂಮಿಯನ್ನು ಅಗೆದು ಪೈಪ್‌ಲೈನ್ ಅಳವಡಿಸಲಾಗಿತ್ತು. ಮಣ್ಣು ಸರಿಯಾಗಿ ಹಾಕದ ಹಿನ್ನೆಲೆಯಲ್ಲಿ ಭೂಮಿ ಕುಸಿದಿದ್ದು, ಮಣ್ಣಿನಲ್ಲಿ ಕಾರು, ಬೈಕು, ಆಟೋ ಸೇರಿ ಹಲವು ವಾಹನಗಳು ಸಿಲುಕಿವೆ.

ಭಾರಿ‌ ಮಳೆ‌ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮರಗಳು ಧರೆಗುರುಳಿವೆ. ಕಾವೇರಿ ಚಿತ್ರಮಂದಿರದ ‌ಸರ್ಕಲ್​ನಲ್ಲಿ ಲಾರಿ ಮೇಲೆ ಮರದ ಬೃಹತ್‌ ಕೊಂಬೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರದ ಕೊಂಬೆ ಬಿದ್ದ ಹಿನ್ನೆಲೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಗ್ಗದ ಸಹಾಯದಿಂದ‌ ಮರದ ಕೊಂಬೆಯನ್ನು ತೆರವುಗೊಳಿಸಿದ್ದಾರೆ.

ಸ್ಯಾಂಕಿ ಟ್ಯಾಂಕಿ ರಸ್ತೆಯಲ್ಲೂ ಸಹ ಸಣ್ಣ ಮರವೊಂದು ನೆಲಕ್ಕುರುಳಿದೆ. ಯಶವಂತಪುರ ಪೊಲೀಸ್ ಕ್ವಾರ್ಟರ್ಸ್​ ಬಳಿಯೇ ಮರ ಉರುಳಿದ್ದ ಪರಿಣಾಮ ಯಶವಂತಪುರ-ಮೆಜೆಸ್ಟಿಕ್ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಆಗಿದೆ.

Published On - 11:38 am, Fri, 24 April 20

Follow Us
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ