AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್ ಬೂಟಾಟಿಕೆ ಮತ್ತು ದೌರ್ಜನ್ಯ ಖಿನ್ನತೆಗೆ ದೂಡಿದೆ: ಮಿಶೆಲ್ ಒಬಾಮ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೂಟಾಟಿಕೆ ಮತ್ತು ಜನಾಂಗೀಯ ಅಸಹನೆಯಿಂದಾಗಿ ತಾನು ಕೆಳಸ್ತರದ ಖಿನ್ನತೆ ಹಾಗೂ ಹತಾಷೆಯನ್ನು ಅನುಭವಿಸುತ್ತಿರುವುದಾಗಿ ಮಾಜಿ ಅಧ್ಯಕ್ಷ ಬರಾಕ್ ಒಬಾಮಾರ ಪತ್ನಿ ಮಿಶೆಲ್ ಒಬಾಮಾ ಹೇಳಿದ್ದಾರೆ. ದಿ ಮಿಶೆಲ್ ಒಬಾಮ ಪಾಡ್​ಕಾಸ್ಟನಲ್ಲಿ ಪಾದಾರ್ಪಣೆ ಮಾಡಿ ಅಮೆರಿಕದ ಖ್ಯಾತ ಪತ್ರಕರ್ತೆ ಮಿಶೆಲ್ ನೊರಿಸ್​ಅವರೊಂದಿಗೆ ಮಾತಾಡಿದ ಮಿಶೆಲ್, ಅಮೆರಿಕದಲ್ಲಿ ನಡೆಯುತ್ತಿರುವ ಕಪ್ಪು ವರ್ಣೀಯರ ಕಗ್ಗೊಲೆ ಹಾಗೂ ಜನಾಂಗೀಯ ಘರ್ಷಣೆಗಳಿಗೆ ಟ್ರಂಪ್ ಆಡಳಿತದ ಪ್ರತಿಕ್ರಿಯೆ ಆತಂಕಕಾರಿ ಮತ್ತು ಆಧ್ಯಾತ್ಮಿಕ ದೃಷ್ಟಿಯಿಂದ ಕಳವಳಕಾರಿಯಾಗಿದೆಯೆಂದು ಹೇಳಿದರು. ತಾನು ಅನುಭವಿಸುತ್ತಿರುವ […]

ಟ್ರಂಪ್ ಬೂಟಾಟಿಕೆ ಮತ್ತು ದೌರ್ಜನ್ಯ ಖಿನ್ನತೆಗೆ ದೂಡಿದೆ: ಮಿಶೆಲ್ ಒಬಾಮ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 06, 2020 | 6:55 PM

Share

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೂಟಾಟಿಕೆ ಮತ್ತು ಜನಾಂಗೀಯ ಅಸಹನೆಯಿಂದಾಗಿ ತಾನು ಕೆಳಸ್ತರದ ಖಿನ್ನತೆ ಹಾಗೂ ಹತಾಷೆಯನ್ನು ಅನುಭವಿಸುತ್ತಿರುವುದಾಗಿ ಮಾಜಿ ಅಧ್ಯಕ್ಷ ಬರಾಕ್ ಒಬಾಮಾರ ಪತ್ನಿ ಮಿಶೆಲ್ ಒಬಾಮಾ ಹೇಳಿದ್ದಾರೆ.

ದಿ ಮಿಶೆಲ್ ಒಬಾಮ ಪಾಡ್​ಕಾಸ್ಟನಲ್ಲಿ ಪಾದಾರ್ಪಣೆ ಮಾಡಿ ಅಮೆರಿಕದ ಖ್ಯಾತ ಪತ್ರಕರ್ತೆ ಮಿಶೆಲ್ ನೊರಿಸ್​ಅವರೊಂದಿಗೆ ಮಾತಾಡಿದ ಮಿಶೆಲ್, ಅಮೆರಿಕದಲ್ಲಿ ನಡೆಯುತ್ತಿರುವ ಕಪ್ಪು ವರ್ಣೀಯರ ಕಗ್ಗೊಲೆ ಹಾಗೂ ಜನಾಂಗೀಯ ಘರ್ಷಣೆಗಳಿಗೆ ಟ್ರಂಪ್ ಆಡಳಿತದ ಪ್ರತಿಕ್ರಿಯೆ ಆತಂಕಕಾರಿ ಮತ್ತು ಆಧ್ಯಾತ್ಮಿಕ ದೃಷ್ಟಿಯಿಂದ ಕಳವಳಕಾರಿಯಾಗಿದೆಯೆಂದು ಹೇಳಿದರು. ತಾನು ಅನುಭವಿಸುತ್ತಿರುವ ಖಿನ್ನತೆ ಹಾಗೂ ಒತ್ತಡದಿಂದ ಹೊರಬರಲು ವ್ಯಾಯಾಮದ ಮೊರೆ ಹೋಗಿರುವುದಾಗಿ ಮಿಶೆಲ್ ಹೇಳಿದರು.

ಪಾಡ್​ಕಾಸ್ಟ್​ನ ಮೊದಲ ಎಪಿಸೋಡ್​ನಲ್ಲಿ ಪತಿ ಬರಾಕ್ ಒಬಾಮ ಅವರೊಂದಿಗಿನ ಸಂವಾದ ಪ್ರಸ್ತುತಪಡಿಸಿದ ಮಿಶೆಲ್ ಮುಂಬರುವ ಸರಣಿಗಳಲ್ಲಿ, ತನ್ನ ತಾಯಿ, ಸಹೋದರರು, ಸ್ನೇಹಿತರು ಹಾಗೂ ಕಾನನ್ ಒಬ್ರೀನ್ ಅವರೊಂದಿಗಿನ ಮಾತುಕತೆಗಳನ್ನು ತೋರಿಸಲಿದ್ದಾರೆ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?