AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್ ಬೂಟಾಟಿಕೆ ಮತ್ತು ದೌರ್ಜನ್ಯ ಖಿನ್ನತೆಗೆ ದೂಡಿದೆ: ಮಿಶೆಲ್ ಒಬಾಮ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೂಟಾಟಿಕೆ ಮತ್ತು ಜನಾಂಗೀಯ ಅಸಹನೆಯಿಂದಾಗಿ ತಾನು ಕೆಳಸ್ತರದ ಖಿನ್ನತೆ ಹಾಗೂ ಹತಾಷೆಯನ್ನು ಅನುಭವಿಸುತ್ತಿರುವುದಾಗಿ ಮಾಜಿ ಅಧ್ಯಕ್ಷ ಬರಾಕ್ ಒಬಾಮಾರ ಪತ್ನಿ ಮಿಶೆಲ್ ಒಬಾಮಾ ಹೇಳಿದ್ದಾರೆ. ದಿ ಮಿಶೆಲ್ ಒಬಾಮ ಪಾಡ್​ಕಾಸ್ಟನಲ್ಲಿ ಪಾದಾರ್ಪಣೆ ಮಾಡಿ ಅಮೆರಿಕದ ಖ್ಯಾತ ಪತ್ರಕರ್ತೆ ಮಿಶೆಲ್ ನೊರಿಸ್​ಅವರೊಂದಿಗೆ ಮಾತಾಡಿದ ಮಿಶೆಲ್, ಅಮೆರಿಕದಲ್ಲಿ ನಡೆಯುತ್ತಿರುವ ಕಪ್ಪು ವರ್ಣೀಯರ ಕಗ್ಗೊಲೆ ಹಾಗೂ ಜನಾಂಗೀಯ ಘರ್ಷಣೆಗಳಿಗೆ ಟ್ರಂಪ್ ಆಡಳಿತದ ಪ್ರತಿಕ್ರಿಯೆ ಆತಂಕಕಾರಿ ಮತ್ತು ಆಧ್ಯಾತ್ಮಿಕ ದೃಷ್ಟಿಯಿಂದ ಕಳವಳಕಾರಿಯಾಗಿದೆಯೆಂದು ಹೇಳಿದರು. ತಾನು ಅನುಭವಿಸುತ್ತಿರುವ […]

ಟ್ರಂಪ್ ಬೂಟಾಟಿಕೆ ಮತ್ತು ದೌರ್ಜನ್ಯ ಖಿನ್ನತೆಗೆ ದೂಡಿದೆ: ಮಿಶೆಲ್ ಒಬಾಮ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 06, 2020 | 6:55 PM

Share

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೂಟಾಟಿಕೆ ಮತ್ತು ಜನಾಂಗೀಯ ಅಸಹನೆಯಿಂದಾಗಿ ತಾನು ಕೆಳಸ್ತರದ ಖಿನ್ನತೆ ಹಾಗೂ ಹತಾಷೆಯನ್ನು ಅನುಭವಿಸುತ್ತಿರುವುದಾಗಿ ಮಾಜಿ ಅಧ್ಯಕ್ಷ ಬರಾಕ್ ಒಬಾಮಾರ ಪತ್ನಿ ಮಿಶೆಲ್ ಒಬಾಮಾ ಹೇಳಿದ್ದಾರೆ.

ದಿ ಮಿಶೆಲ್ ಒಬಾಮ ಪಾಡ್​ಕಾಸ್ಟನಲ್ಲಿ ಪಾದಾರ್ಪಣೆ ಮಾಡಿ ಅಮೆರಿಕದ ಖ್ಯಾತ ಪತ್ರಕರ್ತೆ ಮಿಶೆಲ್ ನೊರಿಸ್​ಅವರೊಂದಿಗೆ ಮಾತಾಡಿದ ಮಿಶೆಲ್, ಅಮೆರಿಕದಲ್ಲಿ ನಡೆಯುತ್ತಿರುವ ಕಪ್ಪು ವರ್ಣೀಯರ ಕಗ್ಗೊಲೆ ಹಾಗೂ ಜನಾಂಗೀಯ ಘರ್ಷಣೆಗಳಿಗೆ ಟ್ರಂಪ್ ಆಡಳಿತದ ಪ್ರತಿಕ್ರಿಯೆ ಆತಂಕಕಾರಿ ಮತ್ತು ಆಧ್ಯಾತ್ಮಿಕ ದೃಷ್ಟಿಯಿಂದ ಕಳವಳಕಾರಿಯಾಗಿದೆಯೆಂದು ಹೇಳಿದರು. ತಾನು ಅನುಭವಿಸುತ್ತಿರುವ ಖಿನ್ನತೆ ಹಾಗೂ ಒತ್ತಡದಿಂದ ಹೊರಬರಲು ವ್ಯಾಯಾಮದ ಮೊರೆ ಹೋಗಿರುವುದಾಗಿ ಮಿಶೆಲ್ ಹೇಳಿದರು.

ಪಾಡ್​ಕಾಸ್ಟ್​ನ ಮೊದಲ ಎಪಿಸೋಡ್​ನಲ್ಲಿ ಪತಿ ಬರಾಕ್ ಒಬಾಮ ಅವರೊಂದಿಗಿನ ಸಂವಾದ ಪ್ರಸ್ತುತಪಡಿಸಿದ ಮಿಶೆಲ್ ಮುಂಬರುವ ಸರಣಿಗಳಲ್ಲಿ, ತನ್ನ ತಾಯಿ, ಸಹೋದರರು, ಸ್ನೇಹಿತರು ಹಾಗೂ ಕಾನನ್ ಒಬ್ರೀನ್ ಅವರೊಂದಿಗಿನ ಮಾತುಕತೆಗಳನ್ನು ತೋರಿಸಲಿದ್ದಾರೆ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!