AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSY ಭೇಟಿಯಾದ ಟಿಟಿಡಿ ಅಧ್ಯಕ್ಷ, ತಿರುಪತಿಯಲ್ಲಿ ರಾಜ್ಯದ ವಸತಿಗೃಹ ನಿರ್ಮಾಣಕ್ಕೆ ಗ್ರೀನ್‌ ಸಿಗ್ನಲ್‌

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್‌ ಅಧ್ಯಕ್ಷ ಎಂ.ವಿ.ಸುಬ್ಬಾರೆಡ್ಡಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನ ಇಂದು ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್‌ವೈ ಅವರನ್ನು ಭೇಟಿ ಮಾಡಿದ ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ, ಶಾಲು ಹೊದಿಸಿ ತಿರುಪತಿ ಪ್ರಸಾದ ನೀಡಿ ಸನ್ಮಾನಿಸಿದರು. ನಂತರ ಬಿಎಸ್‌ವೈ ಕೂಡಾ ಸುಬ್ಬಾರೆಡ್ಡಿಯವರನ್ನ ಶಾಲು ಹೊದಿಸಿ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ಇದಾದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸುಬ್ಬಾರೆಡ್ಡಿ ತಿರುಪತಿಯಲ್ಲಿ ರಾಜ್ಯ ಸರ್ಕಾರ 200 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ […]

BSY ಭೇಟಿಯಾದ ಟಿಟಿಡಿ ಅಧ್ಯಕ್ಷ, ತಿರುಪತಿಯಲ್ಲಿ ರಾಜ್ಯದ ವಸತಿಗೃಹ ನಿರ್ಮಾಣಕ್ಕೆ ಗ್ರೀನ್‌ ಸಿಗ್ನಲ್‌
Guru
|

Updated on: Jul 03, 2020 | 1:22 PM

Share

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್‌ ಅಧ್ಯಕ್ಷ ಎಂ.ವಿ.ಸುಬ್ಬಾರೆಡ್ಡಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನ ಇಂದು ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್‌ವೈ ಅವರನ್ನು ಭೇಟಿ ಮಾಡಿದ ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ, ಶಾಲು ಹೊದಿಸಿ ತಿರುಪತಿ ಪ್ರಸಾದ ನೀಡಿ ಸನ್ಮಾನಿಸಿದರು. ನಂತರ ಬಿಎಸ್‌ವೈ ಕೂಡಾ ಸುಬ್ಬಾರೆಡ್ಡಿಯವರನ್ನ ಶಾಲು ಹೊದಿಸಿ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.

ಇದಾದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸುಬ್ಬಾರೆಡ್ಡಿ ತಿರುಪತಿಯಲ್ಲಿ ರಾಜ್ಯ ಸರ್ಕಾರ 200 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಕಲ್ಯಾಣ ಮಂಟಪ ಮತ್ತು ವಸತಿ ಗೃಹಗಳ ಕುರಿತು ಚರ್ಚಿಸಿದರು. ಸುಮಾರು 15 ವರ್ಷಗಳ ಕಾಲ‌ ಇದ್ದ ಎಲ್ಲಾ ಕಾನೂನು ತೊಡಕುಗಳು ಈಗ ನಿವಾರಣೆಯಾಗಿವೆ. ಹೀಗಾಗಿ ರಾಜ್ಯ ಸರ್ಕಾರದ ನಿರ್ಮಾಣ ಕಾರ್ಯಗಳಿಗೆ ಟಿಟಿಡಿ‌ ಅಧ್ಯಕ್ಷ ಸುಬ್ಬಾರೆಡ್ಡಿ ಈ ಸಂದರ್ಭದಲ್ಲಿ ಒಪ್ಪಿಗೆ ನೀಡಿದರು.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ