AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನ ದೇಗುಲದ ಉದ್ಯೋಗಿ ಕೊರೊನಾಗೆ ಬಲಿ

ತಿರುಪತಿ: ಆಂಧ್ರಪ್ರದೇಶದ ತಿರುಮಲದಲ್ಲಿ ಟಿಟಿಡಿ ಉದ್ಯೋಗಿ ವೀರಸ್ವಾಮಿ‌‌ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ತಿರುಪತಿಯಲ್ಲಿನ ಪದ್ಮಾವತಿ ಕೊವಿಡ್ ಆಸ್ಪತ್ರೆಯಲ್ಲಿ ವೀರಸ್ವಾಮಿ ಮೃತಪಟ್ಟಿದ್ದಾರೆ. ವಾರದ ‌‌ಹಿಂದೆ‌ ಕೊರೊನಾ‌ ಪಾಸಿಟಿವ್ ಬಂದಿದ್ದ ಕಾರಣ ವೀರಸ್ವಾಮಿ ಆಸ್ಪತ್ರೆಗೆ‌ ದಾಖಲಾಗಿದ್ದರು. ತಿರುಮಲದ ತಿಮ್ಮಪ್ಪನ ದೇವಾಲಯದಲ್ಲಿ TTD ಉದ್ಯೋಗಿಯಾಗಿ ವೀರಸ್ವಾಮಿ ಕೆಲಸ‌ ಮಾಡುತ್ತಿದ್ದರು. ಈ ಹಿಂದೆ ತಿಮ್ಮಪ್ಪ ದೇಗುಲದ ಹಿರಿಯ ಅರ್ಚಕರೊಬ್ಬರು ಕೊರೊನಾದಿಂದ ಮೃತಪಟ್ಟಿದ್ದರು.

ತಿರುಪತಿ ತಿಮ್ಮಪ್ಪನ ದೇಗುಲದ ಉದ್ಯೋಗಿ ಕೊರೊನಾಗೆ ಬಲಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 24, 2020 | 10:33 AM

Share

ತಿರುಪತಿ: ಆಂಧ್ರಪ್ರದೇಶದ ತಿರುಮಲದಲ್ಲಿ ಟಿಟಿಡಿ ಉದ್ಯೋಗಿ ವೀರಸ್ವಾಮಿ‌‌ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ತಿರುಪತಿಯಲ್ಲಿನ ಪದ್ಮಾವತಿ ಕೊವಿಡ್ ಆಸ್ಪತ್ರೆಯಲ್ಲಿ ವೀರಸ್ವಾಮಿ ಮೃತಪಟ್ಟಿದ್ದಾರೆ.

ವಾರದ ‌‌ಹಿಂದೆ‌ ಕೊರೊನಾ‌ ಪಾಸಿಟಿವ್ ಬಂದಿದ್ದ ಕಾರಣ ವೀರಸ್ವಾಮಿ ಆಸ್ಪತ್ರೆಗೆ‌ ದಾಖಲಾಗಿದ್ದರು. ತಿರುಮಲದ ತಿಮ್ಮಪ್ಪನ ದೇವಾಲಯದಲ್ಲಿ TTD ಉದ್ಯೋಗಿಯಾಗಿ ವೀರಸ್ವಾಮಿ ಕೆಲಸ‌ ಮಾಡುತ್ತಿದ್ದರು. ಈ ಹಿಂದೆ ತಿಮ್ಮಪ್ಪ ದೇಗುಲದ ಹಿರಿಯ ಅರ್ಚಕರೊಬ್ಬರು ಕೊರೊನಾದಿಂದ ಮೃತಪಟ್ಟಿದ್ದರು.

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ