AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನ ದೇಗುಲದ ಉದ್ಯೋಗಿ ಕೊರೊನಾಗೆ ಬಲಿ

ತಿರುಪತಿ: ಆಂಧ್ರಪ್ರದೇಶದ ತಿರುಮಲದಲ್ಲಿ ಟಿಟಿಡಿ ಉದ್ಯೋಗಿ ವೀರಸ್ವಾಮಿ‌‌ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ತಿರುಪತಿಯಲ್ಲಿನ ಪದ್ಮಾವತಿ ಕೊವಿಡ್ ಆಸ್ಪತ್ರೆಯಲ್ಲಿ ವೀರಸ್ವಾಮಿ ಮೃತಪಟ್ಟಿದ್ದಾರೆ. ವಾರದ ‌‌ಹಿಂದೆ‌ ಕೊರೊನಾ‌ ಪಾಸಿಟಿವ್ ಬಂದಿದ್ದ ಕಾರಣ ವೀರಸ್ವಾಮಿ ಆಸ್ಪತ್ರೆಗೆ‌ ದಾಖಲಾಗಿದ್ದರು. ತಿರುಮಲದ ತಿಮ್ಮಪ್ಪನ ದೇವಾಲಯದಲ್ಲಿ TTD ಉದ್ಯೋಗಿಯಾಗಿ ವೀರಸ್ವಾಮಿ ಕೆಲಸ‌ ಮಾಡುತ್ತಿದ್ದರು. ಈ ಹಿಂದೆ ತಿಮ್ಮಪ್ಪ ದೇಗುಲದ ಹಿರಿಯ ಅರ್ಚಕರೊಬ್ಬರು ಕೊರೊನಾದಿಂದ ಮೃತಪಟ್ಟಿದ್ದರು.

ತಿರುಪತಿ ತಿಮ್ಮಪ್ಪನ ದೇಗುಲದ ಉದ್ಯೋಗಿ ಕೊರೊನಾಗೆ ಬಲಿ
ಸಾಧು ಶ್ರೀನಾಥ್​
|

Updated on: Jul 24, 2020 | 10:33 AM

Share

ತಿರುಪತಿ: ಆಂಧ್ರಪ್ರದೇಶದ ತಿರುಮಲದಲ್ಲಿ ಟಿಟಿಡಿ ಉದ್ಯೋಗಿ ವೀರಸ್ವಾಮಿ‌‌ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ತಿರುಪತಿಯಲ್ಲಿನ ಪದ್ಮಾವತಿ ಕೊವಿಡ್ ಆಸ್ಪತ್ರೆಯಲ್ಲಿ ವೀರಸ್ವಾಮಿ ಮೃತಪಟ್ಟಿದ್ದಾರೆ.

ವಾರದ ‌‌ಹಿಂದೆ‌ ಕೊರೊನಾ‌ ಪಾಸಿಟಿವ್ ಬಂದಿದ್ದ ಕಾರಣ ವೀರಸ್ವಾಮಿ ಆಸ್ಪತ್ರೆಗೆ‌ ದಾಖಲಾಗಿದ್ದರು. ತಿರುಮಲದ ತಿಮ್ಮಪ್ಪನ ದೇವಾಲಯದಲ್ಲಿ TTD ಉದ್ಯೋಗಿಯಾಗಿ ವೀರಸ್ವಾಮಿ ಕೆಲಸ‌ ಮಾಡುತ್ತಿದ್ದರು. ಈ ಹಿಂದೆ ತಿಮ್ಮಪ್ಪ ದೇಗುಲದ ಹಿರಿಯ ಅರ್ಚಕರೊಬ್ಬರು ಕೊರೊನಾದಿಂದ ಮೃತಪಟ್ಟಿದ್ದರು.

ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ