AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ

ಮಂಗಳೂರು: ತುಳು ಚಿತ್ರಗಳಲ್ಲಿ ನಟಿಸಿದ್ದ ನಟ ಸುರೇಂದ್ರ ಬಂಟ್ವಾಳ್ ಅವರ ಬರ್ಬರ ಹತ್ಯೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿಯ ಸುರೇಂದ್ರ ಬಂಟ್ವಾಳ್ ಫ್ಲಾಟ್​ನಲ್ಲೇ ಕಿರಾತಕರು ಕೊಲೆ ಮಾಡಿ ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಣಕಾಸು ವಿಚಾರಕ್ಕೆ ಜೊತೆಗಿದ್ದವರಿಂದಲೇ ನಟ ಬಂಟ್ವಾಳ್ ಹತ್ಯೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಇನ್ನು ಸವರ್ಣಧೀರ್ಘ ಸಂಧಿ ಕನ್ನಡ ಚಿತ್ರ ಸೇರಿದಂತೆ ಹಲವು ತುಳು ಚಿತ್ರಗಳಲ್ಲಿ ಬಂಟ್ವಾಳ್ ನಟಿಸಿದ್ದಾರೆ. ಕಳೆದ 2018ರ […]

ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ
ಆಯೇಷಾ ಬಾನು
| Edited By: |

Updated on: Oct 21, 2020 | 3:06 PM

Share

ಮಂಗಳೂರು: ತುಳು ಚಿತ್ರಗಳಲ್ಲಿ ನಟಿಸಿದ್ದ ನಟ ಸುರೇಂದ್ರ ಬಂಟ್ವಾಳ್ ಅವರ ಬರ್ಬರ ಹತ್ಯೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿಯ ಸುರೇಂದ್ರ ಬಂಟ್ವಾಳ್ ಫ್ಲಾಟ್​ನಲ್ಲೇ ಕಿರಾತಕರು ಕೊಲೆ ಮಾಡಿ ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ.

ಹಣಕಾಸು ವಿಚಾರಕ್ಕೆ ಜೊತೆಗಿದ್ದವರಿಂದಲೇ ನಟ ಬಂಟ್ವಾಳ್ ಹತ್ಯೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಇನ್ನು ಸವರ್ಣಧೀರ್ಘ ಸಂಧಿ ಕನ್ನಡ ಚಿತ್ರ ಸೇರಿದಂತೆ ಹಲವು ತುಳು ಚಿತ್ರಗಳಲ್ಲಿ ಬಂಟ್ವಾಳ್ ನಟಿಸಿದ್ದಾರೆ. ಕಳೆದ 2018ರ ಜೂನ್‌ನಲ್ಲಿ ಪ್ರಕರಣವೊಂದರಲ್ಲಿ ಬಂಟ್ವಾಳ್ ಜೈಲು ಸೇರಿದ್ದರು.

ಬಂಟ್ವಾಳ ಪೇಟೆಯಲ್ಲಿ ತಲವಾರು ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ್ದರು. ಬೆದರಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ನಂತರ ಬಂಧನಕ್ಕೊಳಗಾಗಿ ಜಾಮೀನಿನ ‌ಮೇಲೆ ಹೊರಬಂದಿದ್ದರು. ಈ ಹಿಂದೆ ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು. ಈಗ ಕೆಲ ದುಷ್ಕರ್ಮಿಗಳು ಅವರನ್ನ ಕೊಲೆ ಮಾಡಿದ್ದಾರೆ.

Follow Us
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ