AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ

ಮಂಗಳೂರು: ತುಳು ಚಿತ್ರಗಳಲ್ಲಿ ನಟಿಸಿದ್ದ ನಟ ಸುರೇಂದ್ರ ಬಂಟ್ವಾಳ್ ಅವರ ಬರ್ಬರ ಹತ್ಯೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿಯ ಸುರೇಂದ್ರ ಬಂಟ್ವಾಳ್ ಫ್ಲಾಟ್​ನಲ್ಲೇ ಕಿರಾತಕರು ಕೊಲೆ ಮಾಡಿ ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಣಕಾಸು ವಿಚಾರಕ್ಕೆ ಜೊತೆಗಿದ್ದವರಿಂದಲೇ ನಟ ಬಂಟ್ವಾಳ್ ಹತ್ಯೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಇನ್ನು ಸವರ್ಣಧೀರ್ಘ ಸಂಧಿ ಕನ್ನಡ ಚಿತ್ರ ಸೇರಿದಂತೆ ಹಲವು ತುಳು ಚಿತ್ರಗಳಲ್ಲಿ ಬಂಟ್ವಾಳ್ ನಟಿಸಿದ್ದಾರೆ. ಕಳೆದ 2018ರ […]

ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 21, 2020 | 3:06 PM

Share

ಮಂಗಳೂರು: ತುಳು ಚಿತ್ರಗಳಲ್ಲಿ ನಟಿಸಿದ್ದ ನಟ ಸುರೇಂದ್ರ ಬಂಟ್ವಾಳ್ ಅವರ ಬರ್ಬರ ಹತ್ಯೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿಯ ಸುರೇಂದ್ರ ಬಂಟ್ವಾಳ್ ಫ್ಲಾಟ್​ನಲ್ಲೇ ಕಿರಾತಕರು ಕೊಲೆ ಮಾಡಿ ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ.

ಹಣಕಾಸು ವಿಚಾರಕ್ಕೆ ಜೊತೆಗಿದ್ದವರಿಂದಲೇ ನಟ ಬಂಟ್ವಾಳ್ ಹತ್ಯೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಇನ್ನು ಸವರ್ಣಧೀರ್ಘ ಸಂಧಿ ಕನ್ನಡ ಚಿತ್ರ ಸೇರಿದಂತೆ ಹಲವು ತುಳು ಚಿತ್ರಗಳಲ್ಲಿ ಬಂಟ್ವಾಳ್ ನಟಿಸಿದ್ದಾರೆ. ಕಳೆದ 2018ರ ಜೂನ್‌ನಲ್ಲಿ ಪ್ರಕರಣವೊಂದರಲ್ಲಿ ಬಂಟ್ವಾಳ್ ಜೈಲು ಸೇರಿದ್ದರು.

ಬಂಟ್ವಾಳ ಪೇಟೆಯಲ್ಲಿ ತಲವಾರು ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ್ದರು. ಬೆದರಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ನಂತರ ಬಂಧನಕ್ಕೊಳಗಾಗಿ ಜಾಮೀನಿನ ‌ಮೇಲೆ ಹೊರಬಂದಿದ್ದರು. ಈ ಹಿಂದೆ ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು. ಈಗ ಕೆಲ ದುಷ್ಕರ್ಮಿಗಳು ಅವರನ್ನ ಕೊಲೆ ಮಾಡಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!