AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲು ಕೆರೆಗೆ ನೀರು, ಆಮೇಲೆ ವೋಟ್​ -ಮಾಜಿ MLA ಸುರೇಶ್‌ ಗೌಡಗೆ ಸಾರ್ವಜನಿಕರ ಚಾರ್ಜ್​

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಚುನಾವಣೆ ಬಳಿಕ ಮರೆತುಹೋಗಿದ್ದ ಮತದಾರರನ್ನ ಭೇಟಿಮಾಡಲು ಮುಂದಾಗಿವೆ. ಈ ನಡುವೆ, ಮಾಜಿ BJP ಶಾಸಕ ಸುರೇಶ್‌ ಗೌಡಗೆ ಸಾರ್ವಜನಿಕರು ಸಿಕ್ಕಾಪಟ್ಟೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಅಂದ ಹಾಗೆ, ಈ ಘಟೆನ ನಡೆದಿರೋದು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ. ಮೊದಲು ನಮ್ಮ ಮದಲೂರು ಕೆರೆಗೆ ನೀರು ಹರಿಸಿ. ಆಮೇಲೆ ಬಂದು ವೋಟ್​ ಕೇಳಿ ಅಂತಾ ಗ್ರಾಮಸ್ಥರು ಮಾಜಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. […]

ಮೊದಲು ಕೆರೆಗೆ ನೀರು, ಆಮೇಲೆ ವೋಟ್​ -ಮಾಜಿ MLA ಸುರೇಶ್‌ ಗೌಡಗೆ ಸಾರ್ವಜನಿಕರ ಚಾರ್ಜ್​
KUSHAL V
|

Updated on: Sep 23, 2020 | 1:25 PM

Share

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಚುನಾವಣೆ ಬಳಿಕ ಮರೆತುಹೋಗಿದ್ದ ಮತದಾರರನ್ನ ಭೇಟಿಮಾಡಲು ಮುಂದಾಗಿವೆ. ಈ ನಡುವೆ, ಮಾಜಿ BJP ಶಾಸಕ ಸುರೇಶ್‌ ಗೌಡಗೆ ಸಾರ್ವಜನಿಕರು ಸಿಕ್ಕಾಪಟ್ಟೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಅಂದ ಹಾಗೆ, ಈ ಘಟೆನ ನಡೆದಿರೋದು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ. ಮೊದಲು ನಮ್ಮ ಮದಲೂರು ಕೆರೆಗೆ ನೀರು ಹರಿಸಿ. ಆಮೇಲೆ ಬಂದು ವೋಟ್​ ಕೇಳಿ ಅಂತಾ ಗ್ರಾಮಸ್ಥರು ಮಾಜಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಉಪಚುನಾವಣೆಗೆ ಮುನ್ನ ಸುರೇಶ್​ ಗೌಡ ಜನಾಭಿಪ್ರಾಯ ಸಂಗ್ರಹಿಸಲು ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಗ್ರಾಮಸ್ಥರು ಫುಲ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಇತ್ತ ಮಾಜಿ ಶಾಸಕ ತಾಲೂಕಿನ ಬಂದಗುಂಟೆ ಗ್ರಾಮಕ್ಕೆ ಭೇಟಿಕೊಟ್ಟ ವೇಳೆ ಅಲ್ಲಿಯ ಗ್ರಾಮಸ್ಥರೂ ಸಹ ಸುರೇಶ್ ಗೌಡಗೆ ಚಾರ್ಜ್​ ಮಾಡಿದ್ದಾರೆ. LPG ಗ್ಯಾಸ್ ಸಬ್ಸಿಡಿ ಯಾಕೆ ವಾಪಸ್ ತೆಗೆದುಕೊಂಡಿದ್ದೀರಾ? BJPಯಿಂದ ರೈತರಿಗೆ ತುಂಬಾ ಅನಾನುಕೂಲವಾಗಿದೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?