AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲು ಕೆರೆಗೆ ನೀರು, ಆಮೇಲೆ ವೋಟ್​ -ಮಾಜಿ MLA ಸುರೇಶ್‌ ಗೌಡಗೆ ಸಾರ್ವಜನಿಕರ ಚಾರ್ಜ್​

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಚುನಾವಣೆ ಬಳಿಕ ಮರೆತುಹೋಗಿದ್ದ ಮತದಾರರನ್ನ ಭೇಟಿಮಾಡಲು ಮುಂದಾಗಿವೆ. ಈ ನಡುವೆ, ಮಾಜಿ BJP ಶಾಸಕ ಸುರೇಶ್‌ ಗೌಡಗೆ ಸಾರ್ವಜನಿಕರು ಸಿಕ್ಕಾಪಟ್ಟೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಅಂದ ಹಾಗೆ, ಈ ಘಟೆನ ನಡೆದಿರೋದು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ. ಮೊದಲು ನಮ್ಮ ಮದಲೂರು ಕೆರೆಗೆ ನೀರು ಹರಿಸಿ. ಆಮೇಲೆ ಬಂದು ವೋಟ್​ ಕೇಳಿ ಅಂತಾ ಗ್ರಾಮಸ್ಥರು ಮಾಜಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. […]

ಮೊದಲು ಕೆರೆಗೆ ನೀರು, ಆಮೇಲೆ ವೋಟ್​ -ಮಾಜಿ MLA ಸುರೇಶ್‌ ಗೌಡಗೆ ಸಾರ್ವಜನಿಕರ ಚಾರ್ಜ್​
KUSHAL V
|

Updated on: Sep 23, 2020 | 1:25 PM

Share

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಚುನಾವಣೆ ಬಳಿಕ ಮರೆತುಹೋಗಿದ್ದ ಮತದಾರರನ್ನ ಭೇಟಿಮಾಡಲು ಮುಂದಾಗಿವೆ. ಈ ನಡುವೆ, ಮಾಜಿ BJP ಶಾಸಕ ಸುರೇಶ್‌ ಗೌಡಗೆ ಸಾರ್ವಜನಿಕರು ಸಿಕ್ಕಾಪಟ್ಟೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಅಂದ ಹಾಗೆ, ಈ ಘಟೆನ ನಡೆದಿರೋದು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ. ಮೊದಲು ನಮ್ಮ ಮದಲೂರು ಕೆರೆಗೆ ನೀರು ಹರಿಸಿ. ಆಮೇಲೆ ಬಂದು ವೋಟ್​ ಕೇಳಿ ಅಂತಾ ಗ್ರಾಮಸ್ಥರು ಮಾಜಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಉಪಚುನಾವಣೆಗೆ ಮುನ್ನ ಸುರೇಶ್​ ಗೌಡ ಜನಾಭಿಪ್ರಾಯ ಸಂಗ್ರಹಿಸಲು ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಗ್ರಾಮಸ್ಥರು ಫುಲ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಇತ್ತ ಮಾಜಿ ಶಾಸಕ ತಾಲೂಕಿನ ಬಂದಗುಂಟೆ ಗ್ರಾಮಕ್ಕೆ ಭೇಟಿಕೊಟ್ಟ ವೇಳೆ ಅಲ್ಲಿಯ ಗ್ರಾಮಸ್ಥರೂ ಸಹ ಸುರೇಶ್ ಗೌಡಗೆ ಚಾರ್ಜ್​ ಮಾಡಿದ್ದಾರೆ. LPG ಗ್ಯಾಸ್ ಸಬ್ಸಿಡಿ ಯಾಕೆ ವಾಪಸ್ ತೆಗೆದುಕೊಂಡಿದ್ದೀರಾ? BJPಯಿಂದ ರೈತರಿಗೆ ತುಂಬಾ ಅನಾನುಕೂಲವಾಗಿದೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!