AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲು ಕೆರೆಗೆ ನೀರು, ಆಮೇಲೆ ವೋಟ್​ -ಮಾಜಿ MLA ಸುರೇಶ್‌ ಗೌಡಗೆ ಸಾರ್ವಜನಿಕರ ಚಾರ್ಜ್​

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಚುನಾವಣೆ ಬಳಿಕ ಮರೆತುಹೋಗಿದ್ದ ಮತದಾರರನ್ನ ಭೇಟಿಮಾಡಲು ಮುಂದಾಗಿವೆ. ಈ ನಡುವೆ, ಮಾಜಿ BJP ಶಾಸಕ ಸುರೇಶ್‌ ಗೌಡಗೆ ಸಾರ್ವಜನಿಕರು ಸಿಕ್ಕಾಪಟ್ಟೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಅಂದ ಹಾಗೆ, ಈ ಘಟೆನ ನಡೆದಿರೋದು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ. ಮೊದಲು ನಮ್ಮ ಮದಲೂರು ಕೆರೆಗೆ ನೀರು ಹರಿಸಿ. ಆಮೇಲೆ ಬಂದು ವೋಟ್​ ಕೇಳಿ ಅಂತಾ ಗ್ರಾಮಸ್ಥರು ಮಾಜಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. […]

ಮೊದಲು ಕೆರೆಗೆ ನೀರು, ಆಮೇಲೆ ವೋಟ್​ -ಮಾಜಿ MLA ಸುರೇಶ್‌ ಗೌಡಗೆ ಸಾರ್ವಜನಿಕರ ಚಾರ್ಜ್​
KUSHAL V
|

Updated on: Sep 23, 2020 | 1:25 PM

Share

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಚುನಾವಣೆ ಬಳಿಕ ಮರೆತುಹೋಗಿದ್ದ ಮತದಾರರನ್ನ ಭೇಟಿಮಾಡಲು ಮುಂದಾಗಿವೆ. ಈ ನಡುವೆ, ಮಾಜಿ BJP ಶಾಸಕ ಸುರೇಶ್‌ ಗೌಡಗೆ ಸಾರ್ವಜನಿಕರು ಸಿಕ್ಕಾಪಟ್ಟೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಅಂದ ಹಾಗೆ, ಈ ಘಟೆನ ನಡೆದಿರೋದು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ. ಮೊದಲು ನಮ್ಮ ಮದಲೂರು ಕೆರೆಗೆ ನೀರು ಹರಿಸಿ. ಆಮೇಲೆ ಬಂದು ವೋಟ್​ ಕೇಳಿ ಅಂತಾ ಗ್ರಾಮಸ್ಥರು ಮಾಜಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಉಪಚುನಾವಣೆಗೆ ಮುನ್ನ ಸುರೇಶ್​ ಗೌಡ ಜನಾಭಿಪ್ರಾಯ ಸಂಗ್ರಹಿಸಲು ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಗ್ರಾಮಸ್ಥರು ಫುಲ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಇತ್ತ ಮಾಜಿ ಶಾಸಕ ತಾಲೂಕಿನ ಬಂದಗುಂಟೆ ಗ್ರಾಮಕ್ಕೆ ಭೇಟಿಕೊಟ್ಟ ವೇಳೆ ಅಲ್ಲಿಯ ಗ್ರಾಮಸ್ಥರೂ ಸಹ ಸುರೇಶ್ ಗೌಡಗೆ ಚಾರ್ಜ್​ ಮಾಡಿದ್ದಾರೆ. LPG ಗ್ಯಾಸ್ ಸಬ್ಸಿಡಿ ಯಾಕೆ ವಾಪಸ್ ತೆಗೆದುಕೊಂಡಿದ್ದೀರಾ? BJPಯಿಂದ ರೈತರಿಗೆ ತುಂಬಾ ಅನಾನುಕೂಲವಾಗಿದೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್