AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲು ಕೆರೆಗೆ ನೀರು, ಆಮೇಲೆ ವೋಟ್​ -ಮಾಜಿ MLA ಸುರೇಶ್‌ ಗೌಡಗೆ ಸಾರ್ವಜನಿಕರ ಚಾರ್ಜ್​

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಚುನಾವಣೆ ಬಳಿಕ ಮರೆತುಹೋಗಿದ್ದ ಮತದಾರರನ್ನ ಭೇಟಿಮಾಡಲು ಮುಂದಾಗಿವೆ. ಈ ನಡುವೆ, ಮಾಜಿ BJP ಶಾಸಕ ಸುರೇಶ್‌ ಗೌಡಗೆ ಸಾರ್ವಜನಿಕರು ಸಿಕ್ಕಾಪಟ್ಟೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಅಂದ ಹಾಗೆ, ಈ ಘಟೆನ ನಡೆದಿರೋದು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ. ಮೊದಲು ನಮ್ಮ ಮದಲೂರು ಕೆರೆಗೆ ನೀರು ಹರಿಸಿ. ಆಮೇಲೆ ಬಂದು ವೋಟ್​ ಕೇಳಿ ಅಂತಾ ಗ್ರಾಮಸ್ಥರು ಮಾಜಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. […]

ಮೊದಲು ಕೆರೆಗೆ ನೀರು, ಆಮೇಲೆ ವೋಟ್​ -ಮಾಜಿ MLA ಸುರೇಶ್‌ ಗೌಡಗೆ ಸಾರ್ವಜನಿಕರ ಚಾರ್ಜ್​
KUSHAL V
|

Updated on: Sep 23, 2020 | 1:25 PM

Share

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಚುನಾವಣೆ ಬಳಿಕ ಮರೆತುಹೋಗಿದ್ದ ಮತದಾರರನ್ನ ಭೇಟಿಮಾಡಲು ಮುಂದಾಗಿವೆ. ಈ ನಡುವೆ, ಮಾಜಿ BJP ಶಾಸಕ ಸುರೇಶ್‌ ಗೌಡಗೆ ಸಾರ್ವಜನಿಕರು ಸಿಕ್ಕಾಪಟ್ಟೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಅಂದ ಹಾಗೆ, ಈ ಘಟೆನ ನಡೆದಿರೋದು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ. ಮೊದಲು ನಮ್ಮ ಮದಲೂರು ಕೆರೆಗೆ ನೀರು ಹರಿಸಿ. ಆಮೇಲೆ ಬಂದು ವೋಟ್​ ಕೇಳಿ ಅಂತಾ ಗ್ರಾಮಸ್ಥರು ಮಾಜಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಉಪಚುನಾವಣೆಗೆ ಮುನ್ನ ಸುರೇಶ್​ ಗೌಡ ಜನಾಭಿಪ್ರಾಯ ಸಂಗ್ರಹಿಸಲು ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಗ್ರಾಮಸ್ಥರು ಫುಲ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಇತ್ತ ಮಾಜಿ ಶಾಸಕ ತಾಲೂಕಿನ ಬಂದಗುಂಟೆ ಗ್ರಾಮಕ್ಕೆ ಭೇಟಿಕೊಟ್ಟ ವೇಳೆ ಅಲ್ಲಿಯ ಗ್ರಾಮಸ್ಥರೂ ಸಹ ಸುರೇಶ್ ಗೌಡಗೆ ಚಾರ್ಜ್​ ಮಾಡಿದ್ದಾರೆ. LPG ಗ್ಯಾಸ್ ಸಬ್ಸಿಡಿ ಯಾಕೆ ವಾಪಸ್ ತೆಗೆದುಕೊಂಡಿದ್ದೀರಾ? BJPಯಿಂದ ರೈತರಿಗೆ ತುಂಬಾ ಅನಾನುಕೂಲವಾಗಿದೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’