AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲು ಕೆರೆಗೆ ನೀರು, ಆಮೇಲೆ ವೋಟ್​ -ಮಾಜಿ MLA ಸುರೇಶ್‌ ಗೌಡಗೆ ಸಾರ್ವಜನಿಕರ ಚಾರ್ಜ್​

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಚುನಾವಣೆ ಬಳಿಕ ಮರೆತುಹೋಗಿದ್ದ ಮತದಾರರನ್ನ ಭೇಟಿಮಾಡಲು ಮುಂದಾಗಿವೆ. ಈ ನಡುವೆ, ಮಾಜಿ BJP ಶಾಸಕ ಸುರೇಶ್‌ ಗೌಡಗೆ ಸಾರ್ವಜನಿಕರು ಸಿಕ್ಕಾಪಟ್ಟೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಅಂದ ಹಾಗೆ, ಈ ಘಟೆನ ನಡೆದಿರೋದು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ. ಮೊದಲು ನಮ್ಮ ಮದಲೂರು ಕೆರೆಗೆ ನೀರು ಹರಿಸಿ. ಆಮೇಲೆ ಬಂದು ವೋಟ್​ ಕೇಳಿ ಅಂತಾ ಗ್ರಾಮಸ್ಥರು ಮಾಜಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. […]

ಮೊದಲು ಕೆರೆಗೆ ನೀರು, ಆಮೇಲೆ ವೋಟ್​ -ಮಾಜಿ MLA ಸುರೇಶ್‌ ಗೌಡಗೆ ಸಾರ್ವಜನಿಕರ ಚಾರ್ಜ್​
KUSHAL V
|

Updated on: Sep 23, 2020 | 1:25 PM

Share

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಚುನಾವಣೆ ಬಳಿಕ ಮರೆತುಹೋಗಿದ್ದ ಮತದಾರರನ್ನ ಭೇಟಿಮಾಡಲು ಮುಂದಾಗಿವೆ. ಈ ನಡುವೆ, ಮಾಜಿ BJP ಶಾಸಕ ಸುರೇಶ್‌ ಗೌಡಗೆ ಸಾರ್ವಜನಿಕರು ಸಿಕ್ಕಾಪಟ್ಟೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಅಂದ ಹಾಗೆ, ಈ ಘಟೆನ ನಡೆದಿರೋದು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ. ಮೊದಲು ನಮ್ಮ ಮದಲೂರು ಕೆರೆಗೆ ನೀರು ಹರಿಸಿ. ಆಮೇಲೆ ಬಂದು ವೋಟ್​ ಕೇಳಿ ಅಂತಾ ಗ್ರಾಮಸ್ಥರು ಮಾಜಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಉಪಚುನಾವಣೆಗೆ ಮುನ್ನ ಸುರೇಶ್​ ಗೌಡ ಜನಾಭಿಪ್ರಾಯ ಸಂಗ್ರಹಿಸಲು ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಗ್ರಾಮಸ್ಥರು ಫುಲ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಇತ್ತ ಮಾಜಿ ಶಾಸಕ ತಾಲೂಕಿನ ಬಂದಗುಂಟೆ ಗ್ರಾಮಕ್ಕೆ ಭೇಟಿಕೊಟ್ಟ ವೇಳೆ ಅಲ್ಲಿಯ ಗ್ರಾಮಸ್ಥರೂ ಸಹ ಸುರೇಶ್ ಗೌಡಗೆ ಚಾರ್ಜ್​ ಮಾಡಿದ್ದಾರೆ. LPG ಗ್ಯಾಸ್ ಸಬ್ಸಿಡಿ ಯಾಕೆ ವಾಪಸ್ ತೆಗೆದುಕೊಂಡಿದ್ದೀರಾ? BJPಯಿಂದ ರೈತರಿಗೆ ತುಂಬಾ ಅನಾನುಕೂಲವಾಗಿದೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್