AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲು ಕೆರೆಗೆ ನೀರು, ಆಮೇಲೆ ವೋಟ್​ -ಮಾಜಿ MLA ಸುರೇಶ್‌ ಗೌಡಗೆ ಸಾರ್ವಜನಿಕರ ಚಾರ್ಜ್​

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಚುನಾವಣೆ ಬಳಿಕ ಮರೆತುಹೋಗಿದ್ದ ಮತದಾರರನ್ನ ಭೇಟಿಮಾಡಲು ಮುಂದಾಗಿವೆ. ಈ ನಡುವೆ, ಮಾಜಿ BJP ಶಾಸಕ ಸುರೇಶ್‌ ಗೌಡಗೆ ಸಾರ್ವಜನಿಕರು ಸಿಕ್ಕಾಪಟ್ಟೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಅಂದ ಹಾಗೆ, ಈ ಘಟೆನ ನಡೆದಿರೋದು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ. ಮೊದಲು ನಮ್ಮ ಮದಲೂರು ಕೆರೆಗೆ ನೀರು ಹರಿಸಿ. ಆಮೇಲೆ ಬಂದು ವೋಟ್​ ಕೇಳಿ ಅಂತಾ ಗ್ರಾಮಸ್ಥರು ಮಾಜಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. […]

ಮೊದಲು ಕೆರೆಗೆ ನೀರು, ಆಮೇಲೆ ವೋಟ್​ -ಮಾಜಿ MLA ಸುರೇಶ್‌ ಗೌಡಗೆ ಸಾರ್ವಜನಿಕರ ಚಾರ್ಜ್​
Follow us
KUSHAL V
|

Updated on: Sep 23, 2020 | 1:25 PM

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಚುನಾವಣೆ ಬಳಿಕ ಮರೆತುಹೋಗಿದ್ದ ಮತದಾರರನ್ನ ಭೇಟಿಮಾಡಲು ಮುಂದಾಗಿವೆ. ಈ ನಡುವೆ, ಮಾಜಿ BJP ಶಾಸಕ ಸುರೇಶ್‌ ಗೌಡಗೆ ಸಾರ್ವಜನಿಕರು ಸಿಕ್ಕಾಪಟ್ಟೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಅಂದ ಹಾಗೆ, ಈ ಘಟೆನ ನಡೆದಿರೋದು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ. ಮೊದಲು ನಮ್ಮ ಮದಲೂರು ಕೆರೆಗೆ ನೀರು ಹರಿಸಿ. ಆಮೇಲೆ ಬಂದು ವೋಟ್​ ಕೇಳಿ ಅಂತಾ ಗ್ರಾಮಸ್ಥರು ಮಾಜಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಉಪಚುನಾವಣೆಗೆ ಮುನ್ನ ಸುರೇಶ್​ ಗೌಡ ಜನಾಭಿಪ್ರಾಯ ಸಂಗ್ರಹಿಸಲು ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಗ್ರಾಮಸ್ಥರು ಫುಲ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಇತ್ತ ಮಾಜಿ ಶಾಸಕ ತಾಲೂಕಿನ ಬಂದಗುಂಟೆ ಗ್ರಾಮಕ್ಕೆ ಭೇಟಿಕೊಟ್ಟ ವೇಳೆ ಅಲ್ಲಿಯ ಗ್ರಾಮಸ್ಥರೂ ಸಹ ಸುರೇಶ್ ಗೌಡಗೆ ಚಾರ್ಜ್​ ಮಾಡಿದ್ದಾರೆ. LPG ಗ್ಯಾಸ್ ಸಬ್ಸಿಡಿ ಯಾಕೆ ವಾಪಸ್ ತೆಗೆದುಕೊಂಡಿದ್ದೀರಾ? BJPಯಿಂದ ರೈತರಿಗೆ ತುಂಬಾ ಅನಾನುಕೂಲವಾಗಿದೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಬಹುದಿನಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ಜಾರಕಿಹೋಳಿ ಅಣ್ತಮ್ಮಸ್
ಬಹುದಿನಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ಜಾರಕಿಹೋಳಿ ಅಣ್ತಮ್ಮಸ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ