AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಒಂದು ಮನೆ ಕಟ್ಟಿಸಿಕೊಡಿ ಸರ್ -ಸೂರಿಗಾಗಿ ಕಣ್ಣೀರಿಟ್ಟ ದಿವ್ಯಾಂಗ ಯುವಕ

ತುಮಕೂರು: ಕರುಣಾಹೀನ ಕೊರೊನಾ ಮಹಾಮಾರಿಯ ನಡುವೆ ಮಾನವೀಯತೆ ಸಹ ನಿಧಾನವಾಗಿ ಕಾಣೆಯಾಗುತ್ತಿದೆ ಎಂದು ಅನ್ನಿಸುತ್ತಿದೆ. ಇದಕ್ಕೆ ಸಾಕ್ಷಿಯೆಂಬಂತೆ ಒಂದು ಘಟನೆ ಜಿಲ್ಲೆಯ ಪಾವಗಡ ತಾಲೂಕು ಕಚೇರಿಯಲ್ಲಿ ಬೆಳಕಿಗೆ ಬಂದಿದೆ. ವಸತಿ ಯೋಜನೆಯಡಿ ಮನೆಗಾಗಿ ಅರ್ಜಿ ಹಾಕಿರುವ ದಿವ್ಯಾಂಗ ಯುವಕ ಗಣೇಶ್ ಬಾಬು ಕಳೆದ 5 ವರ್ಷದಿಂದ ಸೂರಿಗಾಗಿ ಮನವಿ ಮಾಡುತ್ತಲೇ ಬಂದಿದ್ದಾನೆ. ಆದರೆ, ಈವರೆಗೂ ಯಾವುದೇ ಅಧಿಕಾರಿಗಳು ಆತನ ಮನವಿಗೆ ಸ್ಪಂದಿಸಿಲ್ಲ ಎಂದು ತಿಳಿದುಬಂದಿದೆ. ಇದರಿಂದ, ತೀವ್ರ ಮನನೊಂದ ಗಣೇಶ್​ ಇಂದು ತಾಲೂಕು ಕಚೇರಿಯ ಅಧಿಕಾರಿಗಳ ಮುಂದೆ […]

ಒಂದೇ ಒಂದು ಮನೆ ಕಟ್ಟಿಸಿಕೊಡಿ ಸರ್ -ಸೂರಿಗಾಗಿ ಕಣ್ಣೀರಿಟ್ಟ ದಿವ್ಯಾಂಗ ಯುವಕ
KUSHAL V
| Updated By: |

Updated on:Jul 28, 2020 | 1:07 AM

Share

ತುಮಕೂರು: ಕರುಣಾಹೀನ ಕೊರೊನಾ ಮಹಾಮಾರಿಯ ನಡುವೆ ಮಾನವೀಯತೆ ಸಹ ನಿಧಾನವಾಗಿ ಕಾಣೆಯಾಗುತ್ತಿದೆ ಎಂದು ಅನ್ನಿಸುತ್ತಿದೆ. ಇದಕ್ಕೆ ಸಾಕ್ಷಿಯೆಂಬಂತೆ ಒಂದು ಘಟನೆ ಜಿಲ್ಲೆಯ ಪಾವಗಡ ತಾಲೂಕು ಕಚೇರಿಯಲ್ಲಿ ಬೆಳಕಿಗೆ ಬಂದಿದೆ.

ವಸತಿ ಯೋಜನೆಯಡಿ ಮನೆಗಾಗಿ ಅರ್ಜಿ ಹಾಕಿರುವ ದಿವ್ಯಾಂಗ ಯುವಕ ಗಣೇಶ್ ಬಾಬು ಕಳೆದ 5 ವರ್ಷದಿಂದ ಸೂರಿಗಾಗಿ ಮನವಿ ಮಾಡುತ್ತಲೇ ಬಂದಿದ್ದಾನೆ. ಆದರೆ, ಈವರೆಗೂ ಯಾವುದೇ ಅಧಿಕಾರಿಗಳು ಆತನ ಮನವಿಗೆ ಸ್ಪಂದಿಸಿಲ್ಲ ಎಂದು ತಿಳಿದುಬಂದಿದೆ.

ಇದರಿಂದ, ತೀವ್ರ ಮನನೊಂದ ಗಣೇಶ್​ ಇಂದು ತಾಲೂಕು ಕಚೇರಿಯ ಅಧಿಕಾರಿಗಳ ಮುಂದೆ ಕಣ್ಣೀರು ಸುರಿಸಿದ. ನಾನು ಈಗ ಬೀದಿಯಲ್ಲೇ ವಾಸಿಸುತ್ತಿದ್ದೇನೆ ಸಾರ್​. ನೀವೇ ಒಮ್ಮೆ ಬಂದು ನೋಡಿ. ಆಗಲೂ ನಿಮಗೆ ನಂಬಿಕೆ ಬರದಿದ್ದರೆ ನನ್ನನ್ನ ಬೂಟು ಕಾಲಲ್ಲಿ ಒದೀರಿ ಸರ್​. ಆದರೆ, ದಯವಿಟ್ಟು ನನಗೆ ಸೂರು ಕೊಡಿಸಿ ಸಾರ್​ ಎಂದು ಬಿಕ್ಕಳಿಸಿ ಅಳುತ್ತಾ ಅಧಿಕಾರಿಗಳನ್ನ ಅಂಗಲಾಚಿದ ದೃಶ್ಯ ನೆರೆದವರ ಮನ ಕಲುಕಿತು.

Published On - 8:16 pm, Mon, 27 July 20

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು