AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಣ್ಣಿಮೆಯ ಬೆಳದಿಂಗಳ ಬೆಳಕಿನಲ್ಲಿ ತುಂಗಾ ಆರತಿ..

ವಿಶ್ವವಿಖ್ಯಾತ ಹಂಪಿಯ ತುಂಗಭದ್ರಾ ನದಿ ತಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ತುಂಗಾ ಆರತಿ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ.

ಹುಣ್ಣಿಮೆಯ ಬೆಳದಿಂಗಳ ಬೆಳಕಿನಲ್ಲಿ ತುಂಗಾ ಆರತಿ..
ಹಂಪಿಯ ತುಂಗಭದ್ರಾ ನದಿ ದಂಡೆಯಲ್ಲಿ ತುಂಗಾ ಆರತಿ ಕಾರ್ಯಕ್ರಮ
ಆಯೇಷಾ ಬಾನು
|

Updated on:Dec 01, 2020 | 9:56 AM

Share

ಬಳ್ಳಾರಿ: ಹುಣ್ಣಿಮೆಯ ಬೆಳದಿಂಗಳ ಬೆಳಕಿನಲ್ಲಿ ವಿಶ್ವವಿಖ್ಯಾತ ಹಂಪಿಯ ತುಂಗಭದ್ರಾ ನದಿ ದಂಡೆಯಲ್ಲಿ ತುಂಗಾ ಆರತಿ ಕಾರ್ಯಕ್ರಮ ಅತ್ಯಂತ ವೈಭವದಿಂದ ಜರುಗಿತು. ಪ್ರತಿ ತಿಂಗಳು ತುಂಗಭದ್ರಾ ನದಿಯಲ್ಲಿ ತುಂಗಾ ಆರತಿ ಕಾರ್ಯಕ್ರಮ ಆಯೋಜನೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದರಿಂದ ಇವತ್ತು ಕೂಡ ತುಂಗಾ ಆರತಿ ಕಾರ್ಯಕ್ರಮ ಜರುಗಿತು.

ಹಂಪಿಯ ತುಂಗಭದ್ರಾ ನದಿ ತಟದಲ್ಲಿ ಸಿದ್ದಗೊಳಿಸಿದ್ದ ವೇದಿಕೆಯಲ್ಲಿ ಹಂಪಿ ವಿದ್ಯಾರಣ್ಯ ಭಾರತಿ ಸ್ವಾಮೀಜಿ ವಿರೂಪಾಕ್ಷೇಶ್ವರ ಸ್ವಾಮಿ ಹಾಗೂ ಪಂಪಾಂಬಿಕೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಿ, ಆರತಿ ಬೆಳಗಿದರು.

ಈ ವೇಳೆ ಹಂಪಿಗೆ ಬಂದಿದ್ದ ಅಪಾರ ಸಂಖ್ಯೆಯ ಭಕ್ತರು ತುಂಗಭದ್ರಾ ನದಿಯಲ್ಲಿ ಪುಷ್ಕರ ಸ್ನಾನ ಮಾಡಿ ತುಂಗಾ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನದಿ ದಂಡೆಯ ಮಂಟಪ ಹಾಗೂ ಸ್ನಾನಘಟ್ಟವನ್ನ ವಿದ್ಯುತ್ ದ್ವೀಪಗಳಿಂದ ಅಲಂಕಾರಗೊಳಿಸಲಾಗಿತ್ತು.

ಇದನ್ನೂ ಓದಿ: ನಾಡಿನ ಶಕ್ತಿಪೀಠಗಳಲ್ಲೊಂದಾದ ಬಾದಾಮಿಯ ಬನಶಂಕರಿ ಜಾತ್ರೆ, ರಥೋತ್ಸವ ರದ್ದು: ಅತಂತ್ರರಾದ ರಂಗಭೂಮಿ ಕಲಾವಿದರು

Published On - 9:52 am, Tue, 1 December 20

ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ