AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ವರ್ಷಕ್ಕೊಮ್ಮೆ ನಡೆಯುವ ತುಂಗಾಭದ್ರ ಪುಷ್ಕರಕ್ಕೆ ಚಾಲನೆ, ಆದರೆ ಭಕ್ತರಿಗೆ..?

ರಾಯಚೂರು: ಇಂದಿನಿಂದ ಡಿಸೆಂಬರ್ 1 ರವರೆಗೂ ನಡೆಯಲಿರುವ ತುಂಗಾಭದ್ರ ಪುಷ್ಕರಕ್ಕೆ ಮಂತ್ರಾಲಯದ ಶ್ರೀಗಳು ಚಾಲನೆ ನೀಡಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಸಹ ಪುಷ್ಕರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 12 ವರ್ಷಕ್ಕೊಮ್ಮೆ ಬರುವ ಪುಷ್ಕರದ ಹಿನ್ನೆಲೆಯಲ್ಲಿ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ನದಿ ಸ್ನಾನ ಮಾಡಿ ಮಿಂದೆದ್ದರು. ನಂತರ ಶ್ರೀಗಳು ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಪುಷ್ಕರದ ಹಿನ್ನೆಲೆಯಲ್ಲಿ ನಾಡಿನ ಮೂಲೆ ಮೂಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಮಂತ್ರಾಲಯಕ್ಕೆ ಹರಿದು ಬಂದಿತ್ತು. ಆದ್ರೆ […]

12 ವರ್ಷಕ್ಕೊಮ್ಮೆ ನಡೆಯುವ ತುಂಗಾಭದ್ರ ಪುಷ್ಕರಕ್ಕೆ ಚಾಲನೆ, ಆದರೆ ಭಕ್ತರಿಗೆ..?
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on: Nov 20, 2020 | 3:36 PM

Share

ರಾಯಚೂರು: ಇಂದಿನಿಂದ ಡಿಸೆಂಬರ್ 1 ರವರೆಗೂ ನಡೆಯಲಿರುವ ತುಂಗಾಭದ್ರ ಪುಷ್ಕರಕ್ಕೆ ಮಂತ್ರಾಲಯದ ಶ್ರೀಗಳು ಚಾಲನೆ ನೀಡಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಸಹ ಪುಷ್ಕರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

12 ವರ್ಷಕ್ಕೊಮ್ಮೆ ಬರುವ ಪುಷ್ಕರದ ಹಿನ್ನೆಲೆಯಲ್ಲಿ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ನದಿ ಸ್ನಾನ ಮಾಡಿ ಮಿಂದೆದ್ದರು. ನಂತರ ಶ್ರೀಗಳು ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಪುಷ್ಕರದ ಹಿನ್ನೆಲೆಯಲ್ಲಿ ನಾಡಿನ ಮೂಲೆ ಮೂಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಮಂತ್ರಾಲಯಕ್ಕೆ ಹರಿದು ಬಂದಿತ್ತು.

ಆದ್ರೆ ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ನದಿ ಸ್ನಾನ ನಿಷೇಧಿಸಲಾಗಿದ್ದರಿಂದ ಭಕ್ತರು ನಿರಾಸೆಗೊಂಡಿದ್ದರು. ಕರ್ನೂಲ್ ಜಿಲ್ಲಾಡಳಿತದಿಂದ ನದಿ ಸ್ನಾನ ನಿಷೇಧಿಸಿದ್ದು, ಕೇವಲ ಪಿಂಡ ಪ್ರಧಾನ ಮತ್ತು ಪೂಜೆಗೆ ಮಾತ್ರ ಅವಕಾಶ ನೀಡಲಾಗಿದೆ. ಡಿಸೆಂಬರ್ ಒಂದರವರೆಗೂ ನಡೆಯುವ ಈ ಪುಷ್ಕರದಲ್ಲಿ ಭಾಗಿಯಾಗಲು ಅನೇಕ ಭಕ್ತರು ಮಂತ್ರಾಲಯಕ್ಕೆ ಹರಿದು ಬರುವ ಸಾಧ್ಯತೆ ಇದೆ.

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು