AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ವರ್ಷಕ್ಕೊಮ್ಮೆ ನಡೆಯುವ ತುಂಗಾಭದ್ರ ಪುಷ್ಕರಕ್ಕೆ ಚಾಲನೆ, ಆದರೆ ಭಕ್ತರಿಗೆ..?

ರಾಯಚೂರು: ಇಂದಿನಿಂದ ಡಿಸೆಂಬರ್ 1 ರವರೆಗೂ ನಡೆಯಲಿರುವ ತುಂಗಾಭದ್ರ ಪುಷ್ಕರಕ್ಕೆ ಮಂತ್ರಾಲಯದ ಶ್ರೀಗಳು ಚಾಲನೆ ನೀಡಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಸಹ ಪುಷ್ಕರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 12 ವರ್ಷಕ್ಕೊಮ್ಮೆ ಬರುವ ಪುಷ್ಕರದ ಹಿನ್ನೆಲೆಯಲ್ಲಿ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ನದಿ ಸ್ನಾನ ಮಾಡಿ ಮಿಂದೆದ್ದರು. ನಂತರ ಶ್ರೀಗಳು ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಪುಷ್ಕರದ ಹಿನ್ನೆಲೆಯಲ್ಲಿ ನಾಡಿನ ಮೂಲೆ ಮೂಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಮಂತ್ರಾಲಯಕ್ಕೆ ಹರಿದು ಬಂದಿತ್ತು. ಆದ್ರೆ […]

12 ವರ್ಷಕ್ಕೊಮ್ಮೆ ನಡೆಯುವ ತುಂಗಾಭದ್ರ ಪುಷ್ಕರಕ್ಕೆ ಚಾಲನೆ, ಆದರೆ ಭಕ್ತರಿಗೆ..?
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Nov 20, 2020 | 3:36 PM

Share

ರಾಯಚೂರು: ಇಂದಿನಿಂದ ಡಿಸೆಂಬರ್ 1 ರವರೆಗೂ ನಡೆಯಲಿರುವ ತುಂಗಾಭದ್ರ ಪುಷ್ಕರಕ್ಕೆ ಮಂತ್ರಾಲಯದ ಶ್ರೀಗಳು ಚಾಲನೆ ನೀಡಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಸಹ ಪುಷ್ಕರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

12 ವರ್ಷಕ್ಕೊಮ್ಮೆ ಬರುವ ಪುಷ್ಕರದ ಹಿನ್ನೆಲೆಯಲ್ಲಿ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ನದಿ ಸ್ನಾನ ಮಾಡಿ ಮಿಂದೆದ್ದರು. ನಂತರ ಶ್ರೀಗಳು ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಪುಷ್ಕರದ ಹಿನ್ನೆಲೆಯಲ್ಲಿ ನಾಡಿನ ಮೂಲೆ ಮೂಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಮಂತ್ರಾಲಯಕ್ಕೆ ಹರಿದು ಬಂದಿತ್ತು.

ಆದ್ರೆ ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ನದಿ ಸ್ನಾನ ನಿಷೇಧಿಸಲಾಗಿದ್ದರಿಂದ ಭಕ್ತರು ನಿರಾಸೆಗೊಂಡಿದ್ದರು. ಕರ್ನೂಲ್ ಜಿಲ್ಲಾಡಳಿತದಿಂದ ನದಿ ಸ್ನಾನ ನಿಷೇಧಿಸಿದ್ದು, ಕೇವಲ ಪಿಂಡ ಪ್ರಧಾನ ಮತ್ತು ಪೂಜೆಗೆ ಮಾತ್ರ ಅವಕಾಶ ನೀಡಲಾಗಿದೆ. ಡಿಸೆಂಬರ್ ಒಂದರವರೆಗೂ ನಡೆಯುವ ಈ ಪುಷ್ಕರದಲ್ಲಿ ಭಾಗಿಯಾಗಲು ಅನೇಕ ಭಕ್ತರು ಮಂತ್ರಾಲಯಕ್ಕೆ ಹರಿದು ಬರುವ ಸಾಧ್ಯತೆ ಇದೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್