AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ವರ್ಷಕ್ಕೊಮ್ಮೆ ನಡೆಯುವ ತುಂಗಾಭದ್ರ ಪುಷ್ಕರಕ್ಕೆ ಚಾಲನೆ, ಆದರೆ ಭಕ್ತರಿಗೆ..?

ರಾಯಚೂರು: ಇಂದಿನಿಂದ ಡಿಸೆಂಬರ್ 1 ರವರೆಗೂ ನಡೆಯಲಿರುವ ತುಂಗಾಭದ್ರ ಪುಷ್ಕರಕ್ಕೆ ಮಂತ್ರಾಲಯದ ಶ್ರೀಗಳು ಚಾಲನೆ ನೀಡಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಸಹ ಪುಷ್ಕರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 12 ವರ್ಷಕ್ಕೊಮ್ಮೆ ಬರುವ ಪುಷ್ಕರದ ಹಿನ್ನೆಲೆಯಲ್ಲಿ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ನದಿ ಸ್ನಾನ ಮಾಡಿ ಮಿಂದೆದ್ದರು. ನಂತರ ಶ್ರೀಗಳು ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಪುಷ್ಕರದ ಹಿನ್ನೆಲೆಯಲ್ಲಿ ನಾಡಿನ ಮೂಲೆ ಮೂಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಮಂತ್ರಾಲಯಕ್ಕೆ ಹರಿದು ಬಂದಿತ್ತು. ಆದ್ರೆ […]

12 ವರ್ಷಕ್ಕೊಮ್ಮೆ ನಡೆಯುವ ತುಂಗಾಭದ್ರ ಪುಷ್ಕರಕ್ಕೆ ಚಾಲನೆ, ಆದರೆ ಭಕ್ತರಿಗೆ..?
ಪೃಥ್ವಿಶಂಕರ
| Edited By: |

Updated on: Nov 20, 2020 | 3:36 PM

Share

ರಾಯಚೂರು: ಇಂದಿನಿಂದ ಡಿಸೆಂಬರ್ 1 ರವರೆಗೂ ನಡೆಯಲಿರುವ ತುಂಗಾಭದ್ರ ಪುಷ್ಕರಕ್ಕೆ ಮಂತ್ರಾಲಯದ ಶ್ರೀಗಳು ಚಾಲನೆ ನೀಡಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಸಹ ಪುಷ್ಕರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

12 ವರ್ಷಕ್ಕೊಮ್ಮೆ ಬರುವ ಪುಷ್ಕರದ ಹಿನ್ನೆಲೆಯಲ್ಲಿ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ನದಿ ಸ್ನಾನ ಮಾಡಿ ಮಿಂದೆದ್ದರು. ನಂತರ ಶ್ರೀಗಳು ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಪುಷ್ಕರದ ಹಿನ್ನೆಲೆಯಲ್ಲಿ ನಾಡಿನ ಮೂಲೆ ಮೂಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಮಂತ್ರಾಲಯಕ್ಕೆ ಹರಿದು ಬಂದಿತ್ತು.

ಆದ್ರೆ ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ನದಿ ಸ್ನಾನ ನಿಷೇಧಿಸಲಾಗಿದ್ದರಿಂದ ಭಕ್ತರು ನಿರಾಸೆಗೊಂಡಿದ್ದರು. ಕರ್ನೂಲ್ ಜಿಲ್ಲಾಡಳಿತದಿಂದ ನದಿ ಸ್ನಾನ ನಿಷೇಧಿಸಿದ್ದು, ಕೇವಲ ಪಿಂಡ ಪ್ರಧಾನ ಮತ್ತು ಪೂಜೆಗೆ ಮಾತ್ರ ಅವಕಾಶ ನೀಡಲಾಗಿದೆ. ಡಿಸೆಂಬರ್ ಒಂದರವರೆಗೂ ನಡೆಯುವ ಈ ಪುಷ್ಕರದಲ್ಲಿ ಭಾಗಿಯಾಗಲು ಅನೇಕ ಭಕ್ತರು ಮಂತ್ರಾಲಯಕ್ಕೆ ಹರಿದು ಬರುವ ಸಾಧ್ಯತೆ ಇದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ