AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ವರ್ಷಕ್ಕೊಮ್ಮೆ ನಡೆಯುವ ತುಂಗಾಭದ್ರ ಪುಷ್ಕರಕ್ಕೆ ಚಾಲನೆ, ಆದರೆ ಭಕ್ತರಿಗೆ..?

ರಾಯಚೂರು: ಇಂದಿನಿಂದ ಡಿಸೆಂಬರ್ 1 ರವರೆಗೂ ನಡೆಯಲಿರುವ ತುಂಗಾಭದ್ರ ಪುಷ್ಕರಕ್ಕೆ ಮಂತ್ರಾಲಯದ ಶ್ರೀಗಳು ಚಾಲನೆ ನೀಡಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಸಹ ಪುಷ್ಕರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 12 ವರ್ಷಕ್ಕೊಮ್ಮೆ ಬರುವ ಪುಷ್ಕರದ ಹಿನ್ನೆಲೆಯಲ್ಲಿ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ನದಿ ಸ್ನಾನ ಮಾಡಿ ಮಿಂದೆದ್ದರು. ನಂತರ ಶ್ರೀಗಳು ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಪುಷ್ಕರದ ಹಿನ್ನೆಲೆಯಲ್ಲಿ ನಾಡಿನ ಮೂಲೆ ಮೂಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಮಂತ್ರಾಲಯಕ್ಕೆ ಹರಿದು ಬಂದಿತ್ತು. ಆದ್ರೆ […]

12 ವರ್ಷಕ್ಕೊಮ್ಮೆ ನಡೆಯುವ ತುಂಗಾಭದ್ರ ಪುಷ್ಕರಕ್ಕೆ ಚಾಲನೆ, ಆದರೆ ಭಕ್ತರಿಗೆ..?
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on: Nov 20, 2020 | 3:36 PM

Share

ರಾಯಚೂರು: ಇಂದಿನಿಂದ ಡಿಸೆಂಬರ್ 1 ರವರೆಗೂ ನಡೆಯಲಿರುವ ತುಂಗಾಭದ್ರ ಪುಷ್ಕರಕ್ಕೆ ಮಂತ್ರಾಲಯದ ಶ್ರೀಗಳು ಚಾಲನೆ ನೀಡಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಸಹ ಪುಷ್ಕರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

12 ವರ್ಷಕ್ಕೊಮ್ಮೆ ಬರುವ ಪುಷ್ಕರದ ಹಿನ್ನೆಲೆಯಲ್ಲಿ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ನದಿ ಸ್ನಾನ ಮಾಡಿ ಮಿಂದೆದ್ದರು. ನಂತರ ಶ್ರೀಗಳು ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಪುಷ್ಕರದ ಹಿನ್ನೆಲೆಯಲ್ಲಿ ನಾಡಿನ ಮೂಲೆ ಮೂಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಮಂತ್ರಾಲಯಕ್ಕೆ ಹರಿದು ಬಂದಿತ್ತು.

ಆದ್ರೆ ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ನದಿ ಸ್ನಾನ ನಿಷೇಧಿಸಲಾಗಿದ್ದರಿಂದ ಭಕ್ತರು ನಿರಾಸೆಗೊಂಡಿದ್ದರು. ಕರ್ನೂಲ್ ಜಿಲ್ಲಾಡಳಿತದಿಂದ ನದಿ ಸ್ನಾನ ನಿಷೇಧಿಸಿದ್ದು, ಕೇವಲ ಪಿಂಡ ಪ್ರಧಾನ ಮತ್ತು ಪೂಜೆಗೆ ಮಾತ್ರ ಅವಕಾಶ ನೀಡಲಾಗಿದೆ. ಡಿಸೆಂಬರ್ ಒಂದರವರೆಗೂ ನಡೆಯುವ ಈ ಪುಷ್ಕರದಲ್ಲಿ ಭಾಗಿಯಾಗಲು ಅನೇಕ ಭಕ್ತರು ಮಂತ್ರಾಲಯಕ್ಕೆ ಹರಿದು ಬರುವ ಸಾಧ್ಯತೆ ಇದೆ.

ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು