AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ವರ್ಷಕ್ಕೊಮ್ಮೆ ನಡೆಯುವ ತುಂಗಾಭದ್ರ ಪುಷ್ಕರಕ್ಕೆ ಚಾಲನೆ, ಆದರೆ ಭಕ್ತರಿಗೆ..?

ರಾಯಚೂರು: ಇಂದಿನಿಂದ ಡಿಸೆಂಬರ್ 1 ರವರೆಗೂ ನಡೆಯಲಿರುವ ತುಂಗಾಭದ್ರ ಪುಷ್ಕರಕ್ಕೆ ಮಂತ್ರಾಲಯದ ಶ್ರೀಗಳು ಚಾಲನೆ ನೀಡಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಸಹ ಪುಷ್ಕರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 12 ವರ್ಷಕ್ಕೊಮ್ಮೆ ಬರುವ ಪುಷ್ಕರದ ಹಿನ್ನೆಲೆಯಲ್ಲಿ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ನದಿ ಸ್ನಾನ ಮಾಡಿ ಮಿಂದೆದ್ದರು. ನಂತರ ಶ್ರೀಗಳು ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಪುಷ್ಕರದ ಹಿನ್ನೆಲೆಯಲ್ಲಿ ನಾಡಿನ ಮೂಲೆ ಮೂಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಮಂತ್ರಾಲಯಕ್ಕೆ ಹರಿದು ಬಂದಿತ್ತು. ಆದ್ರೆ […]

12 ವರ್ಷಕ್ಕೊಮ್ಮೆ ನಡೆಯುವ ತುಂಗಾಭದ್ರ ಪುಷ್ಕರಕ್ಕೆ ಚಾಲನೆ, ಆದರೆ ಭಕ್ತರಿಗೆ..?
ಪೃಥ್ವಿಶಂಕರ
| Edited By: |

Updated on: Nov 20, 2020 | 3:36 PM

Share

ರಾಯಚೂರು: ಇಂದಿನಿಂದ ಡಿಸೆಂಬರ್ 1 ರವರೆಗೂ ನಡೆಯಲಿರುವ ತುಂಗಾಭದ್ರ ಪುಷ್ಕರಕ್ಕೆ ಮಂತ್ರಾಲಯದ ಶ್ರೀಗಳು ಚಾಲನೆ ನೀಡಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಸಹ ಪುಷ್ಕರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

12 ವರ್ಷಕ್ಕೊಮ್ಮೆ ಬರುವ ಪುಷ್ಕರದ ಹಿನ್ನೆಲೆಯಲ್ಲಿ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ನದಿ ಸ್ನಾನ ಮಾಡಿ ಮಿಂದೆದ್ದರು. ನಂತರ ಶ್ರೀಗಳು ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಪುಷ್ಕರದ ಹಿನ್ನೆಲೆಯಲ್ಲಿ ನಾಡಿನ ಮೂಲೆ ಮೂಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಮಂತ್ರಾಲಯಕ್ಕೆ ಹರಿದು ಬಂದಿತ್ತು.

ಆದ್ರೆ ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ನದಿ ಸ್ನಾನ ನಿಷೇಧಿಸಲಾಗಿದ್ದರಿಂದ ಭಕ್ತರು ನಿರಾಸೆಗೊಂಡಿದ್ದರು. ಕರ್ನೂಲ್ ಜಿಲ್ಲಾಡಳಿತದಿಂದ ನದಿ ಸ್ನಾನ ನಿಷೇಧಿಸಿದ್ದು, ಕೇವಲ ಪಿಂಡ ಪ್ರಧಾನ ಮತ್ತು ಪೂಜೆಗೆ ಮಾತ್ರ ಅವಕಾಶ ನೀಡಲಾಗಿದೆ. ಡಿಸೆಂಬರ್ ಒಂದರವರೆಗೂ ನಡೆಯುವ ಈ ಪುಷ್ಕರದಲ್ಲಿ ಭಾಗಿಯಾಗಲು ಅನೇಕ ಭಕ್ತರು ಮಂತ್ರಾಲಯಕ್ಕೆ ಹರಿದು ಬರುವ ಸಾಧ್ಯತೆ ಇದೆ.

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ