AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ವರ್ಷಕ್ಕೊಮ್ಮೆ ನಡೆಯುವ ತುಂಗಾಭದ್ರ ಪುಷ್ಕರಕ್ಕೆ ಚಾಲನೆ, ಆದರೆ ಭಕ್ತರಿಗೆ..?

ರಾಯಚೂರು: ಇಂದಿನಿಂದ ಡಿಸೆಂಬರ್ 1 ರವರೆಗೂ ನಡೆಯಲಿರುವ ತುಂಗಾಭದ್ರ ಪುಷ್ಕರಕ್ಕೆ ಮಂತ್ರಾಲಯದ ಶ್ರೀಗಳು ಚಾಲನೆ ನೀಡಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಸಹ ಪುಷ್ಕರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 12 ವರ್ಷಕ್ಕೊಮ್ಮೆ ಬರುವ ಪುಷ್ಕರದ ಹಿನ್ನೆಲೆಯಲ್ಲಿ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ನದಿ ಸ್ನಾನ ಮಾಡಿ ಮಿಂದೆದ್ದರು. ನಂತರ ಶ್ರೀಗಳು ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಪುಷ್ಕರದ ಹಿನ್ನೆಲೆಯಲ್ಲಿ ನಾಡಿನ ಮೂಲೆ ಮೂಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಮಂತ್ರಾಲಯಕ್ಕೆ ಹರಿದು ಬಂದಿತ್ತು. ಆದ್ರೆ […]

12 ವರ್ಷಕ್ಕೊಮ್ಮೆ ನಡೆಯುವ ತುಂಗಾಭದ್ರ ಪುಷ್ಕರಕ್ಕೆ ಚಾಲನೆ, ಆದರೆ ಭಕ್ತರಿಗೆ..?
ಪೃಥ್ವಿಶಂಕರ
| Edited By: |

Updated on: Nov 20, 2020 | 3:36 PM

Share

ರಾಯಚೂರು: ಇಂದಿನಿಂದ ಡಿಸೆಂಬರ್ 1 ರವರೆಗೂ ನಡೆಯಲಿರುವ ತುಂಗಾಭದ್ರ ಪುಷ್ಕರಕ್ಕೆ ಮಂತ್ರಾಲಯದ ಶ್ರೀಗಳು ಚಾಲನೆ ನೀಡಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಸಹ ಪುಷ್ಕರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

12 ವರ್ಷಕ್ಕೊಮ್ಮೆ ಬರುವ ಪುಷ್ಕರದ ಹಿನ್ನೆಲೆಯಲ್ಲಿ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ನದಿ ಸ್ನಾನ ಮಾಡಿ ಮಿಂದೆದ್ದರು. ನಂತರ ಶ್ರೀಗಳು ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಪುಷ್ಕರದ ಹಿನ್ನೆಲೆಯಲ್ಲಿ ನಾಡಿನ ಮೂಲೆ ಮೂಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಮಂತ್ರಾಲಯಕ್ಕೆ ಹರಿದು ಬಂದಿತ್ತು.

ಆದ್ರೆ ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ನದಿ ಸ್ನಾನ ನಿಷೇಧಿಸಲಾಗಿದ್ದರಿಂದ ಭಕ್ತರು ನಿರಾಸೆಗೊಂಡಿದ್ದರು. ಕರ್ನೂಲ್ ಜಿಲ್ಲಾಡಳಿತದಿಂದ ನದಿ ಸ್ನಾನ ನಿಷೇಧಿಸಿದ್ದು, ಕೇವಲ ಪಿಂಡ ಪ್ರಧಾನ ಮತ್ತು ಪೂಜೆಗೆ ಮಾತ್ರ ಅವಕಾಶ ನೀಡಲಾಗಿದೆ. ಡಿಸೆಂಬರ್ ಒಂದರವರೆಗೂ ನಡೆಯುವ ಈ ಪುಷ್ಕರದಲ್ಲಿ ಭಾಗಿಯಾಗಲು ಅನೇಕ ಭಕ್ತರು ಮಂತ್ರಾಲಯಕ್ಕೆ ಹರಿದು ಬರುವ ಸಾಧ್ಯತೆ ಇದೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ