AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ವರ್ಷಕ್ಕೊಮ್ಮೆ ನಡೆಯುವ ತುಂಗಾಭದ್ರ ಪುಷ್ಕರಕ್ಕೆ ಚಾಲನೆ, ಆದರೆ ಭಕ್ತರಿಗೆ..?

ರಾಯಚೂರು: ಇಂದಿನಿಂದ ಡಿಸೆಂಬರ್ 1 ರವರೆಗೂ ನಡೆಯಲಿರುವ ತುಂಗಾಭದ್ರ ಪುಷ್ಕರಕ್ಕೆ ಮಂತ್ರಾಲಯದ ಶ್ರೀಗಳು ಚಾಲನೆ ನೀಡಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಸಹ ಪುಷ್ಕರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 12 ವರ್ಷಕ್ಕೊಮ್ಮೆ ಬರುವ ಪುಷ್ಕರದ ಹಿನ್ನೆಲೆಯಲ್ಲಿ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ನದಿ ಸ್ನಾನ ಮಾಡಿ ಮಿಂದೆದ್ದರು. ನಂತರ ಶ್ರೀಗಳು ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಪುಷ್ಕರದ ಹಿನ್ನೆಲೆಯಲ್ಲಿ ನಾಡಿನ ಮೂಲೆ ಮೂಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಮಂತ್ರಾಲಯಕ್ಕೆ ಹರಿದು ಬಂದಿತ್ತು. ಆದ್ರೆ […]

12 ವರ್ಷಕ್ಕೊಮ್ಮೆ ನಡೆಯುವ ತುಂಗಾಭದ್ರ ಪುಷ್ಕರಕ್ಕೆ ಚಾಲನೆ, ಆದರೆ ಭಕ್ತರಿಗೆ..?
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Nov 20, 2020 | 3:36 PM

Share

ರಾಯಚೂರು: ಇಂದಿನಿಂದ ಡಿಸೆಂಬರ್ 1 ರವರೆಗೂ ನಡೆಯಲಿರುವ ತುಂಗಾಭದ್ರ ಪುಷ್ಕರಕ್ಕೆ ಮಂತ್ರಾಲಯದ ಶ್ರೀಗಳು ಚಾಲನೆ ನೀಡಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಸಹ ಪುಷ್ಕರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

12 ವರ್ಷಕ್ಕೊಮ್ಮೆ ಬರುವ ಪುಷ್ಕರದ ಹಿನ್ನೆಲೆಯಲ್ಲಿ ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ನದಿ ಸ್ನಾನ ಮಾಡಿ ಮಿಂದೆದ್ದರು. ನಂತರ ಶ್ರೀಗಳು ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಪುಷ್ಕರದ ಹಿನ್ನೆಲೆಯಲ್ಲಿ ನಾಡಿನ ಮೂಲೆ ಮೂಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಮಂತ್ರಾಲಯಕ್ಕೆ ಹರಿದು ಬಂದಿತ್ತು.

ಆದ್ರೆ ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ನದಿ ಸ್ನಾನ ನಿಷೇಧಿಸಲಾಗಿದ್ದರಿಂದ ಭಕ್ತರು ನಿರಾಸೆಗೊಂಡಿದ್ದರು. ಕರ್ನೂಲ್ ಜಿಲ್ಲಾಡಳಿತದಿಂದ ನದಿ ಸ್ನಾನ ನಿಷೇಧಿಸಿದ್ದು, ಕೇವಲ ಪಿಂಡ ಪ್ರಧಾನ ಮತ್ತು ಪೂಜೆಗೆ ಮಾತ್ರ ಅವಕಾಶ ನೀಡಲಾಗಿದೆ. ಡಿಸೆಂಬರ್ ಒಂದರವರೆಗೂ ನಡೆಯುವ ಈ ಪುಷ್ಕರದಲ್ಲಿ ಭಾಗಿಯಾಗಲು ಅನೇಕ ಭಕ್ತರು ಮಂತ್ರಾಲಯಕ್ಕೆ ಹರಿದು ಬರುವ ಸಾಧ್ಯತೆ ಇದೆ.

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್