AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ತಗುಲುತ್ತಿದ್ದಂತೆ ಜೋರಾಗಿ ಘೀಳಿಟ್ಟು.. ಅಸುನೀಗಿದ ಒಂಟಿ ಸಲಗ

ಚಿಕ್ಕಮಗಳೂರು: ಮಾನವನ ಕ್ರೌರ್ಯ ಎಗ್ಗಿಲ್ಲದೆ ಸಾಗಿದೆ. ಇದೀಗ, ವಿದ್ಯುತ್ ತಂತಿ ತಗುಲಿ ಕಾಫಿನಾಡಲ್ಲಿ ಮತ್ತೊಂದು ಆನೆ ಬಲಿಯಾಗಿದೆ. ಅಂದ ಹಾಗೆ, ಘಟನೆ ನಡೆದಿರೋದು ಜಿಲ್ಲೆಯ ಕಡೂರು ತಾಲೂಕಿನ ಎಮ್ಮೆದೊಡ್ಡಿ ಗ್ರಾಮದಲ್ಲಿ. ಜೋಳದ ಹೊಲಕ್ಕೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗಲಿ ಬೃಹತ್ ಗಾತ್ರದ ಒಂಟಿ ಸಲಗ ಕೊನೆಯುಸಿರೆಳೆದಿದೆ. ಹುಲಿಯಪ್ಪ ಎಂಬುವವರ ಜಮೀನಿನಲ್ಲಿ ಅಕ್ರಮವಾಗಿ ವಿದ್ಯುತ್ ಬೇಲಿ ಅಳವಡಿಸಿಲಾಗಿತ್ತು ಎಂದು ತಿಳಿದುಬಂದಿದೆ. ವಿದ್ಯುತ್ ತಗಲುತ್ತಿದ್ದಂತೆ ಜೋರಾಗಿ ಘೀಳಿಟ್ಟ ಒಂಟಿ ಸಲಗ ಅಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ […]

ವಿದ್ಯುತ್ ತಗುಲುತ್ತಿದ್ದಂತೆ ಜೋರಾಗಿ ಘೀಳಿಟ್ಟು.. ಅಸುನೀಗಿದ ಒಂಟಿ ಸಲಗ
KUSHAL V
| Edited By: |

Updated on: Jul 31, 2020 | 11:11 AM

Share

ಚಿಕ್ಕಮಗಳೂರು: ಮಾನವನ ಕ್ರೌರ್ಯ ಎಗ್ಗಿಲ್ಲದೆ ಸಾಗಿದೆ. ಇದೀಗ, ವಿದ್ಯುತ್ ತಂತಿ ತಗುಲಿ ಕಾಫಿನಾಡಲ್ಲಿ ಮತ್ತೊಂದು ಆನೆ ಬಲಿಯಾಗಿದೆ. ಅಂದ ಹಾಗೆ, ಘಟನೆ ನಡೆದಿರೋದು ಜಿಲ್ಲೆಯ ಕಡೂರು ತಾಲೂಕಿನ ಎಮ್ಮೆದೊಡ್ಡಿ ಗ್ರಾಮದಲ್ಲಿ.

ಜೋಳದ ಹೊಲಕ್ಕೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗಲಿ ಬೃಹತ್ ಗಾತ್ರದ ಒಂಟಿ ಸಲಗ ಕೊನೆಯುಸಿರೆಳೆದಿದೆ. ಹುಲಿಯಪ್ಪ ಎಂಬುವವರ ಜಮೀನಿನಲ್ಲಿ ಅಕ್ರಮವಾಗಿ ವಿದ್ಯುತ್ ಬೇಲಿ ಅಳವಡಿಸಿಲಾಗಿತ್ತು ಎಂದು ತಿಳಿದುಬಂದಿದೆ. ವಿದ್ಯುತ್ ತಗಲುತ್ತಿದ್ದಂತೆ ಜೋರಾಗಿ ಘೀಳಿಟ್ಟ ಒಂಟಿ ಸಲಗ ಅಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಹುಲಿಯಪ್ಪನ ಕುಟುಂಬ ನಾಪತ್ತೆಯಾಗಿದೆ. ಈ ಭಾಗದಲ್ಲಿ ಈವರೆಗೂ ಒಟ್ಟು ನಾಲ್ಕು ಆನೆಗಳು ಇದೇ ರೀತಿ ಸಾವನ್ನಪ್ಪಿದೆ. ಸ್ಥಳಕ್ಕೆ ಕಡೂರು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು