AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಫಲಶೃತಿ: ಮೂವರು ಮಕ್ಕಳನ್ನ ತಾಯಿಯ ಮಡಿಲು ಸೇರಿಸಲು ಮುಂದಾದ ಬಳ್ಳಾರಿ ಜಿಲ್ಲಾಡಳಿತ

ಬಳ್ಳಾರಿ: ಟಿವಿ9 ವರದಿಗೆ ಸ್ಪಂದಿಸಿ ಬಳ್ಳಾರಿ ಜಿಲ್ಲಾಡಳಿತ ಇಂದು ಮೂವರು ಮಕ್ಕಳನ್ನ ತಾಯಿಯ ಮಡಿಲಿಗೆ ಸೇರಿಸಲು ಮುಂದಾಗಿದೆ. ಮೂವರು ಮಕ್ಕಳ ತಂದೆಯ ತಾಯಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ತಾಯಿಯನ್ನು ನೋಡಲು ಮಕ್ಕಳ ಪೋಷಕರು ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿಯಿಂದ ಪಶ್ಚಿಮ ಬಂಗಾಳಕ್ಕೆ ಹೋಗಿದ್ದರು. ಬಳಿಕ ಲಾಕ್​ಡೌನ್ ಘೋಷಣೆಯಾಯಿತು. ಇದನ್ನೂ ಓದಿ: ಲಾಕ್​ಡೌನ್ ಎಫೆಕ್ಟ್: ತಂದೆ ಕಳೆದುಕೊಂಡು ಅನಾಥರಾದ್ರು ಮೂವರು ಹೆಣ್ಣು ಮಕ್ಕಳು! ಇದೇ ವೇಳೆ ಮಕ್ಕಳನ್ನು ನೋಡಲಾಗದೆ ಕೊರಗಿನಲ್ಲಿ ತಂದೆ ಪಶ್ಚಿಮ ಬಂಗಾಳದಲ್ಲಿ ಮೃತಪಟ್ರು. ಅಲ್ಲದೆ ‘ಅಂಫಾನ್’ ಹಿನ್ನೆಲೆಯಲ್ಲಿ ರಾಜ್ಯದಿಂದ […]

ಟಿವಿ9 ಫಲಶೃತಿ: ಮೂವರು ಮಕ್ಕಳನ್ನ ತಾಯಿಯ ಮಡಿಲು ಸೇರಿಸಲು ಮುಂದಾದ ಬಳ್ಳಾರಿ ಜಿಲ್ಲಾಡಳಿತ
ಆಯೇಷಾ ಬಾನು
|

Updated on:Jun 04, 2020 | 3:39 PM

Share

ಬಳ್ಳಾರಿ: ಟಿವಿ9 ವರದಿಗೆ ಸ್ಪಂದಿಸಿ ಬಳ್ಳಾರಿ ಜಿಲ್ಲಾಡಳಿತ ಇಂದು ಮೂವರು ಮಕ್ಕಳನ್ನ ತಾಯಿಯ ಮಡಿಲಿಗೆ ಸೇರಿಸಲು ಮುಂದಾಗಿದೆ. ಮೂವರು ಮಕ್ಕಳ ತಂದೆಯ ತಾಯಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ತಾಯಿಯನ್ನು ನೋಡಲು ಮಕ್ಕಳ ಪೋಷಕರು ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿಯಿಂದ ಪಶ್ಚಿಮ ಬಂಗಾಳಕ್ಕೆ ಹೋಗಿದ್ದರು. ಬಳಿಕ ಲಾಕ್​ಡೌನ್ ಘೋಷಣೆಯಾಯಿತು.

ಇದನ್ನೂ ಓದಿ: ಲಾಕ್​ಡೌನ್ ಎಫೆಕ್ಟ್: ತಂದೆ ಕಳೆದುಕೊಂಡು ಅನಾಥರಾದ್ರು ಮೂವರು ಹೆಣ್ಣು ಮಕ್ಕಳು!

ಇದೇ ವೇಳೆ ಮಕ್ಕಳನ್ನು ನೋಡಲಾಗದೆ ಕೊರಗಿನಲ್ಲಿ ತಂದೆ ಪಶ್ಚಿಮ ಬಂಗಾಳದಲ್ಲಿ ಮೃತಪಟ್ರು. ಅಲ್ಲದೆ ‘ಅಂಫಾನ್’ ಹಿನ್ನೆಲೆಯಲ್ಲಿ ರಾಜ್ಯದಿಂದ ಪಶ್ಚಿಮ ಬಂಗಾಳಕ್ಕೆ ಹೋಗಲು ಆಗಿರಲಿಲ್ಲ. ತಂದೆ ಅಂತ್ಯಸಂಸ್ಕಾರಕ್ಕೂ ಹೋಗಲಾಗದೆ ಮಕ್ಕಳು ಪರದಾಡಿದ್ದರು. ಈ ಬಗ್ಗೆ ಟಿವಿ9 ವಿಸ್ತೃತ ವರದಿಯನ್ನು ಪ್ರಸಾರ ಮಾಡಿತ್ತು. ಸದ್ಯ ಟಿವಿ9 ವರದಿಗೆ ಸ್ಪಂದಿಸಿ ಬಳ್ಳಾರಿ ಜಿಲ್ಲಾಡಳಿತ ಸಹಾಯ ಮಾಡಲು ಮುಂದಾಗಿದೆ. ಪಶ್ಚಿಮ ಬಂಗಾಳದಲ್ಲಿರುವ ತಾಯಿಯನ್ನು ಕರೆತರಲು ವ್ಯವಸ್ಥೆ ಮಾಡುತ್ತಿದೆ. ಇಂದು ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿ ನಂತರ ಕೂಡ್ಲಿಗಿಗೆ ತೆರಳಲು ವಾಹನ ವ್ಯವಸ್ಥೆ ಮಾಡಿದೆ. ಸಂಜೆ 5 ಗಂಟೆಗೆ ತಾಯಿ ತನ್ನ ಮೂವರು ಮಕ್ಕಳನ್ನ ಸೇರಲಿದ್ದಾರೆ.

Published On - 1:08 pm, Thu, 4 June 20

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ