AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ವರದಿ ಇಂಪ್ಯಾಕ್ಟ್, ಅನಾಥವಾಗಿ ಬಿದ್ದದ್ದ ವಾಹನಗಳು ವಿಕಲಚೇತನರಿಗೆ ವಿತರಣೆ

ಟಿವಿ9 ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು ತ್ರಿಚಕ್ರ ವಾಹನಗಳ ವಿತರಣೆ ಮಾಡಿದ್ದಾರೆ. ಕೊನೆಗೂ ಗೋದಾಮಿನಲ್ಲಿ‌ ತುಕ್ಕು ಹಿಡಿಯುವ ಸ್ಥಿತಿಗೆ ಬಂದಿದ್ದ ತ್ರಿಚಕ್ರ ವಾಹನಗಳನ್ನು ವಿಕಲಚೇತನರಿಗೆ  ವಿತರಿಸಲಾಗಿದೆ.

ಟಿವಿ9 ವರದಿ ಇಂಪ್ಯಾಕ್ಟ್, ಅನಾಥವಾಗಿ ಬಿದ್ದದ್ದ ವಾಹನಗಳು ವಿಕಲಚೇತನರಿಗೆ ವಿತರಣೆ
ವಿಕಲಚೇತನರಿಗೆ ವಾಹನಗಳ ವಿತರಣೆ
ಆಯೇಷಾ ಬಾನು
|

Updated on: Jan 16, 2021 | 8:55 AM

Share

ರಾಯಚೂರು: ತಾಲೂಕು ಪಂಚಾಯಿತಿ ಕಚೇರಿಯಲ್ಲಿ ವಿಕಲಚೇತನರಿಗೆ ಬೈಕ್ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ನೇತೃತ್ವದಲ್ಲಿ ಬೈಕ್​ಗಳ ವಿತರಣೆಗೆ ಚಾಲನೆ ಸುಕ್ಕಿದೆ.

ಜಿಲ್ಲಾ ಪಂಚಾಯತ್ ಕಚೇರಿಯ ಗೋದಾಮಿನಲ್ಲಿ ಅಂಗವಿಕಲರಿಗಾಗಿ ಸುಮಾರು 2 ಕೋಟಿಗೂ ಅಧಿಕ ಹಣ ಖರ್ಚು ಮಾಡಿ ಖರೀದಿಸಿರುವ ಬೈಕ್‌ಗಳನ್ನೆಲ್ಲಾ ಇರಿಸಲಾಗಿತ್ತು. ಕಳೆದ 8 ತಿಂಗಳಾದ್ರೂ ಇದುವರೆಗೂ ರಾಯಚೂರು ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯತಿ ಕಚೇರಿಗಳಿಗೆ ಸರಬರಾಜು ಆಗಿರಲಿಲ್ಲ. ಈ ಬಗ್ಗೆ ವಿಸ್ತೃತ ವರದಿಯನ್ನು ಟಿವಿ9 ಡಿಜಿಟಲ್ ಪ್ರಕಟಿಸಿದ್ದು ಇದರ ಫಲವಾಗಿ ಫಲಾನುಭವಿಗಳಿಗೆ ಸಿಗಬೇಕಿದ್ದ ಬೈಕ್​ಗಳು ಸಿಕ್ಕಿವೆ.

ಟಿವಿ9 ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು ತ್ರಿಚಕ್ರ ವಾಹನಗಳ ವಿತರಣೆ ಮಾಡಿದ್ದಾರೆ. ಕೊನೆಗೂ ಗೋದಾಮಿನಲ್ಲಿ‌ ತುಕ್ಕು ಹಿಡಿಯುವ ಸ್ಥಿತಿಗೆ ಬಂದಿದ್ದ ತ್ರಿಚಕ್ರ ವಾಹನಗಳನ್ನು ವಿಕಲಚೇತನರಿಗೆ  ವಿತರಿಸಲಾಗಿದೆ. ಈ ಹಿಂದೆ ಜಿಲ್ಲೆಯಾದ್ಯಂತ 240 ಬೈಕ್​ಗಳು ವಿತರಣೆಯಾಗದೇ ಗೋದಾಮಿನಲ್ಲೆ ಅನಾಥವಾಗಿ ಬಿದ್ದಿದ್ದವು.

ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ.. ಧೂಳು ತಿನ್ನುತ್ತಾ, ಗೋದಾಮಿನಲ್ಲೇ ಬಿದ್ದಿವೆ ಅಂಗವಿಕಲರಿಗೆ ಸೇರಬೇಕಾದ ಬೈಕ್‌ಗಳು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್