AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 12 ಲಕ್ಷ ಮೌಲ್ಯದ ದುಬಾರಿ ಮದ್ಯ ಜಪ್ತಿ; ನ್ಯೂ ಇಯರ್ ಸೆಲೆಬ್ರೆಷನ್ ಕಿಕ್ಕೇರಿಸಲು ಹೊರಟವರು ಅಂದರ್​

ಮಿಲ್ಟ್ರಿ ಕ್ಯಾಂಟಿನ್​ನಲ್ಲಿ ಬೇರೆಯವರ ಕಾರ್ಡ್ ಬಳಸಿ ಮದ್ಯ ಖರೀದಿಸಿದ ಕಿರಾತಕರ ತಂಡ ಬಳಿಕ ಪಾರ್ಟಿಗಳಿಗೆ ಬಾರ್ ರೇಟ್​ಗಿಂತ ಕಡಿಮೆ ರೇಟ್​ಗೆ ಡ್ರಿಂಕ್ಸ್ ಮಾರಾಟಕ್ಕೆ ಯತ್ನ ನಡೆಸಿದ್ದರು. ವಿಚಾರದ ತಿಳಿದ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ 12 ಲಕ್ಷ ಮೌಲ್ಯದ ದುಬಾರಿ ಮದ್ಯ ಜಪ್ತಿ; ನ್ಯೂ ಇಯರ್ ಸೆಲೆಬ್ರೆಷನ್ ಕಿಕ್ಕೇರಿಸಲು ಹೊರಟವರು ಅಂದರ್​
ಬಂಧಿತ ಆರೋಪಿಗಳು
ಪೃಥ್ವಿಶಂಕರ
|

Updated on:Dec 30, 2020 | 8:22 AM

Share

ಬೆಂಗಳೂರು: ನ್ಯೂ ಇಯರ್ ಸೆಲೆಬ್ರೆಷನ್ ಕಿಕ್ಕೇರಿಸಲು ಅಕ್ರಮ ಮದ್ಯ ಮಾರಾಟಕ್ಕೆ ಯತ್ನಿಸಿದವರನ್ನು ಅಬಕಾರಿ ಡಿಸಿ ವೀರಣ್ಣ ಬಾಗೇವಾಡಿ ಅಂಡ್ ಟೀಂನ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಬಂಧಿಸಲಾಗಿದೆ.

ಮಣಿ ಮತ್ತು ರಾಮು ಬಂಧಿತ ಆರೋಪಿಗಳಾಗಿದ್ದು, ಈ ಇಬ್ಬರು ಸರ್ಕಾರಕ್ಕೆ ತೆರಿಗೆ ವಂಚಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ. 12 ಲಕ್ಷ ಮೌಲ್ಯದ 110 ಬಾಟೆಲ್ ಕಾಸ್ಟ್ಲಿ ಡ್ರಿಂಕ್ಸ್​ ಜಪ್ತಿ ಮಾಡಲಾಗಿದೆ. ಇದರಲ್ಲಿ ಬ್ಲಾಕ್ ಲೇಬಲ್, ಬ್ಲಾಕ್ ಅಂಡ್ ವೈಟ್, ಟೀಚರ್ಸ್,100 ಪೈಪರ್, ಮಾರ್ಫಿಸ್ ಹೀಗೆ ಎಲ್ಲಾ ಕಾಸ್ಟ್ಲೀ ಡ್ರಿಂಕ್ಸ್​ಗಳನ್ನು ಮಿಲ್ಟ್ರಿ ಕ್ಯಾಂಟಿನ್ ಹಾಗೂ ಡ್ಯೂಟಿ ಫ್ರೀ ಶಾಪ್​ಗಳಿಂದ ಖರೀದಿ ಮಾಡಿದ್ದ ಗ್ಯಾಂಗ್, ಸರ್ಕಾರಕ್ಕೆ ಟ್ಯಾಕ್ಸ್ ವಂಚಿಸಿ ಹೊಸ ವರ್ಷಕ್ಕೆ ಸಪ್ಲೈ ಮಾಡಲು ಸಂಚು ರೂಪಿಸಿದ್ದರು.

ಮಿಲ್ಟ್ರಿ ಕ್ಯಾಂಟಿನ್​ನಲ್ಲಿ ಬೇರೆಯವರ ಕಾರ್ಡ್ ಬಳಸಿ ಮದ್ಯ ಖರೀದಿಸಿದ ಕಿರಾತಕರ ತಂಡ ಬಳಿಕ ಪಾರ್ಟಿಗಳಿಗೆ ಬಾರ್ ರೇಟ್​ಗಿಂತ ಕಡಿಮೆ ರೇಟ್​ಗೆ ಡ್ರಿಂಕ್ಸ್ ಮಾರಾಟಕ್ಕೆ ಯತ್ನ ನಡೆಸಿದ್ದರು. ವಿಚಾರದ ತಿಳಿದ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಅಕ್ರಮ ಮಾರಾಟ ಜಾಲದಲ್ಲಿ ಮತ್ತಷ್ಟು ಆರೋಪಿಗಳ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

Published On - 8:22 am, Wed, 30 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ